ಸೇತುವೆಗೆ ಗುದ್ದಿ ಮೂವರು ವಕೀಲರು ನಾಲೆಗೆ ಬಿದ್ದಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಸಾಗರೆ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಕಬಿನಿ ಡ್ಯಾಂ ವೀಕ್ಷಣೆ ಮಾಡಿ ವಾಪಾಸ್ ಆಗುವ ವೇಳೆ ಗ್ರಾಮದ ಬಳಿಯಿದ್ದ ಸೇತುವೆಗೆ ಕಾರು ಗುದ್ದಿದೆ. ಇದನ್ನು ಓದಿ – IT ರಿಟರ್ನ್ ಸಲ್ಲಿಸಲು ನಾಳೆ ಕೊನೆ ದಿನ : ತಪ್ಪಿದರೆ ದಂಡ
ಈ ಘಟನೆಯಲ್ಲಿ ವಕೀಲರಾದ ಅಶೋಕ್, ದಿನೇಶ್ ಹಾಗೂ ಗಿರೀಶ್ ಸಂಚಾರ ಎಂಬುವವರು ನಾಲೆಗೆ ಬಿದ್ದಿದ್ದಾರೆ.
ಸ್ಥಳೀಯರು ಎಸೆದ ಹಗ್ಗ ಹಿಡಿದು ವಕೀಲ ಅಶೋಕ್ ಬಚಾವ್ ಆಗಿದ್ದಾರೆ. ಆದರೆ, ಇನ್ನಿಬ್ಬರು ವಕೀಲರು ನೀರಿನಲ್ಲಿ ತೇಲಿ ಹೋಗಿದ್ದಾರೆ. ಇನ್ನು ಈ ಘಟನೆಗೆ ಕುಡಿದು ಕಾರನ್ನು ಚಾಲನೆ ಮಾಡಿರಬಹುದು ಎನ್ನುವ ಅನುಮಾನ ಶುರುವಾಗಿದೆ. ಘಟನಾ ಸ್ಥಳಕ್ಕಾಗಮಿಸಿದ ಸರಗೂರು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ