ಕಬಿನಿ ಡ್ಯಾಂ ವೀಕ್ಷಣೆ ಮಾಡಿ ವಾಪಾಸ್ ಆಗುವ ವೇಳೆ ಗ್ರಾಮದ ಬಳಿಯಿದ್ದ ಸೇತುವೆಗೆ ಕಾರು ಗುದ್ದಿದೆ. ಇದನ್ನು ಓದಿ – IT ರಿಟರ್ನ್ ಸಲ್ಲಿಸಲು ನಾಳೆ ಕೊನೆ ದಿನ : ತಪ್ಪಿದರೆ ದಂಡ
ಈ ಘಟನೆಯಲ್ಲಿ ವಕೀಲರಾದ ಅಶೋಕ್, ದಿನೇಶ್ ಹಾಗೂ ಗಿರೀಶ್ ಸಂಚಾರ ಎಂಬುವವರು ನಾಲೆಗೆ ಬಿದ್ದಿದ್ದಾರೆ.
ಸ್ಥಳೀಯರು ಎಸೆದ ಹಗ್ಗ ಹಿಡಿದು ವಕೀಲ ಅಶೋಕ್ ಬಚಾವ್ ಆಗಿದ್ದಾರೆ. ಆದರೆ, ಇನ್ನಿಬ್ಬರು ವಕೀಲರು ನೀರಿನಲ್ಲಿ ತೇಲಿ ಹೋಗಿದ್ದಾರೆ. ಇನ್ನು ಈ ಘಟನೆಗೆ ಕುಡಿದು ಕಾರನ್ನು ಚಾಲನೆ ಮಾಡಿರಬಹುದು ಎನ್ನುವ ಅನುಮಾನ ಶುರುವಾಗಿದೆ. ಘಟನಾ ಸ್ಥಳಕ್ಕಾಗಮಿಸಿದ ಸರಗೂರು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment