ರಾಜ್ಯದಲ್ಲಿ ಅಕ್ಷರ ದಾಸೋಹ ಯೋಜನೆಯಡಿಯ ಕೆಲಸ ಮಾಡುವ ಅಡುಗೆ ಸಿಬ್ಬಂದಿಗಳಿಗೆ ಮೂರು ತಿಂಗಳ ಬಾಕಿ ವೇತನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿ ಮತ್ತು ಪದನಿಮಿತ್ತ ಸರ್ಕಾರ ಅಧೀನ ಕಾರ್ಯದರ್ಶಿ ಎಸ್ ಆರ್ ಎಸ್ ನಾಧನ್ ನಡಾವಳಿ ಆದೇಶ ಹೊರಡಿಸಿದ್ದಾರೆ.
2020-21ನೇ ಸಾಲಿಗೆ ರಾಷ್ಟ್ರೀಯ ಕಾರ್ಯಕ್ರಮದಡಿ ಪ್ರಾಥಮಿಕ ಶಿಕ್ಷಣಕ್ಕೆ ಪೌಷ್ಠಿಕ ಆಹಾರ ಬೆಂಬಲ ಕಾರ್ಯಕ್ರಮದಡಿ ಮಧ್ಯಾಹ್ನದ ಉಪಹಾರ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ 1,17,999 ಅಡುಗೆ ಸಿಬ್ಬಂದಿಗಳಿಗೆ ಸೆಪ್ಟೆಂಬರ್-2020 ರಿಂದ ನವೆಂಬರ್ -2020ರವರೆಗೆ 3 ತಿಂಗಳ ಗೌರವ ಸಂಭಾವನೆಯನ್ನು ಪಾವತಿಸಲು ರೂ.9,345.76 ಲಕ್ಷಗಳ ರು ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು