ಹರೀಶ್, ನಂಜುಂಡ ಹಾಗೂ ಜ್ಯೋತಿ ಮೃತ ದುರ್ದೈವಿಗಳು. ಈ ಮೂವರು ಮೈಸೂರಿನ ಟ್ರಸ್ಟ್ವೊಂದರ ಸಿಬ್ಬಂದಿಯಾಗಿದ್ದಾರೆ .
ರಜೆ ಹಿನ್ನೆಲೆ 25 ಮಂದಿ ಸಿಬ್ಬಂದಿಯೊಂದಿಗೆ ಪ್ರವಾಸಕ್ಕೆಂದು ಕೆಆರ್ಎಸ್ಗೆ ಬಂದಿದ್ದರು. ಹಿನ್ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟಿದ್ದಾರೆ .
ಘಟನೆಯ ಬಳಿಕ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿಯಿಂದ ಮೃತದೇಹ ಮೇಲೆತ್ತುವ ಕಾರ್ಯ ನಡೆಯುತ್ತಿದೆ.ಲಾಳನಕೆರೆಯಲ್ಲಿ ಕಾಡಾನೆ ತುಳಿತಕ್ಕೆ ಕಾರ್ಮಿಕಮಹಿಳೆ ಬಲಿ: ಭಯ ಭೀತರಾದ ಗ್ರಾಮಸ್ಥರು
ಮೂವರ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬನ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರೆದಿದೆ .
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು