ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೋಣಕುಂಟೆಯಲ್ಲಿ ಜರುಗಿದೆ ಮಹೇಶ್ (44) ಪತ್ನಿ ಜ್ಯೋತಿ ಹಾಗೂ ಮಗ ನಂದೀಶ್ ಗೌಡ ಆತ್ಮಹತ್ಯೆ ಮಾಡಿಕೊಂಡವರು.
ಮಹೇಶ್ ಗೌಡ ಕ್ಯಾನ್ಸರ್ನಿಂದ ಬಳಲುತ್ತಿದ್ದರಂತೆ. ಒಂದು ವೇಳೆ ಕ್ಯಾನ್ಸರ್ನಿಂದ ಸಾವನ್ನಪ್ಪಿದರೆ ಕುಟುಂಬ ಅನಾಥವಾಗುತ್ತೆ. ಪತ್ನಿ, ಮಗು ಎಲ್ಲರೂ ಬೀದಿಗೆ ಬರುತ್ತಾರೆ ಎಂದು ಹೆದರಿ ಮಹೇಶ್ ಗೌಡ ಹೆದರಿದ್ದಾನೆ. ನಂತರ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನು ಓದಿ –ಖ್ಯಾತ ಹಾಸ್ಯನಟ ‘ರಾಜು ಶ್ರೀವಾತ್ಸವ್’ ಇನ್ನಿಲ್ಲ
ಮಹೇಶ್ ಕಳೆದ ಒಂದು ವಾರದಿಂದ ಹೊಟ್ಟೆನೋವಿಂದ ಬಳಲುತ್ತಿದ್ದರು. ಪ್ರತಿದಿನ ಟ್ಯಾಬ್ಲೆಟ್ ತೆಗೆದುಕೊಂಡು ಸುಸ್ತಾಗಿ ಹೋಗಿದ್ದರು. ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚೆಕ್ ಮಾಡಿಸಿದಾಗ ಕ್ಯಾನ್ಸರ್ ಇರೋದು ಗೊತ್ತಾಗಿದೆ ಎನ್ನಲಾಗಿದೆ. ಮಹೇಶ್ ಬಿಬಿಎಂಪಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ