January 14, 2026

Newsnap Kannada

The World at your finger tips!

railway track 2

ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ

Spread the love

ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ.

ಆಂಧ್ರಪ್ರದೇಶದ ಚಿತ್ತೂರು ಮೂಲದ ಶಶಿಕುಮಾರ್ (23) ಲೋಕೇಶ್ (25) ಮೃತರು ಎಂದು ತಿಳಿದು ಬಂದಿದ್ದು , ಮತ್ತೋರ್ವನ ಗುರುತು ಪತ್ತೆಯಾಗಿಲ್ಲ.

ಇಂದು ಬೆಳಗ್ಗೆ ಸಾರ್ವಜನಿಕರು ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರಿಗೆ ಯುವಕರ ಮೃತದೇಹ ಪತ್ತೆಯಾದ ಬಗ್ಗೆ ಮಾಹಿತಿ ನೀಡಿದ್ದಾರೆ.ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಸ್ಥಳಕ್ಕೆ ಭೇಟಿ ನೀಡಿದ ಬೈಯಪ್ಪನಹಳ್ಳಿ ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿ ,ಯುವಕರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

error: Content is protected !!