2019 ರ ಫೆಬ್ರವರಿ 26 ರಂದು ಭಾರತ ಬಾಲಾಕೋಟ್ ನಲ್ಲಿ ನಡೆಸಿದ ಏರ್ ಸ್ಟ್ರೈಕ್ ನಲ್ಲಿ 300 ಮಂದಿ ಭಯೋತ್ಪಾದಕರು ಹತರಾಗಿದ್ದು ನಿಜ ಎಂದು ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಅಧಿಕಾರಿ ಆಘಾ ಹಿಲಾಲಿ ಹೇಳಿದ್ದಾರೆ.
ಖಾಸಗಿ ವಾಹಿನಿಯೊಂದರ ಚರ್ಚೆಯಲ್ಲಿ ಮಾತನಾಡುತ್ತಿರುವ ವೇಳೆಯಲ್ಲಿ 300 ಭಯೋತ್ಪಾದಕರು ಹತರಾಗಿದ್ದಾರೆಂದು ತಿಳಿಸಿದ್ದಾರೆ.
ಭಾರತದ ದಾಳಿಯ ನಂತರ ಯಾವುದೇ ಸಾವು ನೋವು ಸಂಭವಿಸಿರಲಿಲ್ಲವೆಂದು ಸುಳ್ಳು ಹೇಳಿದ್ದ ಪಾಕಿಸ್ತಾನ ಬಣ್ಣ ಮತ್ತೊಮ್ಮೆ ಬಯಲಾಗಿದೆ.
ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬಾಲಕೋಟ್ ನಲ್ಲಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಭಯೋತ್ಪಾದಕ ತರಬೇತಿ ಶಿಬಿರದ ಮೇಲೆ ಭಾರತೀಯ ವಾಯುಪಡೆ ಏರ್ ಸ್ಟ್ರೈಕ್ ನಡೆಸಿದಾಗ ಸಾವು-ನೋವಿನ ಬಗ್ಗೆ ಪಾಕಿಸ್ತಾನ ಅಲ್ಲಗಳೆದಿತ್ತು.
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಏರ್ ಸ್ಟ್ರೈಕ್ ನಡೆಸಿದ್ದು, ದಾಳಿಯಲ್ಲಿ 300 ಭಯೋತ್ಪಾದಕರು ಸಾವನ್ನಪ್ಪಿದ್ದರು ಎನ್ನುವುದು ಈಗ ಬಯಲಾಗಿದೆ.
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More
This website uses cookies.
Leave a Comment