ರಾಜ್ಯದಲ್ಲಿ ಕೊರೊನಾ ಆರ್ಭಟ ನಾಗಾಲೋಟದಲ್ಲಿ ಸಾಗಿದೆ. ಮಂಗಳವಾರವೂ ಸಹ ರಾಜ್ಯದಲ್ಲಿ 31,830 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 180 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 3 ಲಕ್ಷ ಮೀರಿದೆ, ಬೆಂಗಳೂರಿನಲ್ಲಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.
ಬೆಂಗಳೂರಿನ ಸ್ಥಿತಿ ಕ್ಷಣ ಕ್ಷಣಕ್ಕೂ ಭಯಾನಕವಾಗುತ್ತಿದೆ. ಇಂದು ಬೆಂಗಳೂರಿನಲ್ಲಿ 17,550 ಜನರಿಗೆ ಕೊರೊನಾ ಸೋಂಕು ತಗುಲಿದೆ ಹಾಗೂ 97 ಜನ ಸಾವನ್ನಪ್ಪಿದ್ದಾರೆ.
ಸದ್ಯ ರಾಜಧಾನಿಯಲ್ಲಿ 2,06,223 ಸಕ್ರಿಯ ಪ್ರಕರಣಗಳಿದೆ, ಬೆಡ್ ಮತ್ತು ಆಕ್ಸಿಜನ್ ಕೊರತೆಯಿಂದ ಜನ ನರಳುವುದು ಮತ್ತು ಸಾಯುವುದು ಸಹಜವಾಗಿದೆ.
ಜಿಲ್ಲಾವಾರು ವಿವರ
ಬಾಗಲಕೋಟೆ 283
ಬಳ್ಳಾರಿ 907
ಬೆಳಗಾವಿ 219
ಬೆಂಗಳೂರು ಗ್ರಾಮಾಂತರ 599
ಬೆಂಗಳೂರು ನಗರ 17550
ಬೀದರ್328
ಚಾಮರಾಜನಗರ 212
ಚಿಕ್ಕಬಳ್ಳಾಪುರ 544
ಚಿಕ್ಕಮಗಳೂರು 275
ಚಿತ್ರದುರ್ಗ 145
ದಕ್ಷಿಣಕನ್ನಡ 486
ದಾವಣಗೆರೆ 300
ಧಾರವಾಡ 423
ಗದಗ119
ಹಾಸನ 503
ಹಾವೇರಿ 99
ಕಲಬುರಗಿ 772
ಕೊಡಗು373
ಕೋಲಾರ 548
ಕೊಪ್ಪಳ 382
ಮಂಡ್ಯ 737
ಮೈಸೂರು 2042
ರಾಯಚೂರು 736
ರಾಮನಗರ 169
ಶಿವಮೊಗ್ಗ 256
ತುಮಕೂರು 1196
ಉಡುಪಿ 477
ಉತ್ತರಕನ್ನಡ 205
ವಿಜಯಪುರ 531
ಯಾದಗಿರಿ 414
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment