ಸಿಎಂ ಸಿದ್ದರಾಮಯ್ಯ ಸರ್ಕಾರದ ಎಲ್ಲಾ 33 ಸಚಿವರಿಗೆ ಹೊಸ ಕಾರು ಇನ್ನೋವಾ ಹೈಕ್ರಾಸ್-ಹೈಬ್ರಿಡ್ ಎಂಪಿವಿ ಕಾರು ಖರೀದಿಗೆ ಆದೇಶ ನೀಡಿದೆ. ಕಾರಿಗೆ 30 ಲಕ್ಷ ರೂ. 33 ಕಾರು ಖರೀದಿಗೆ ಒಟ್ಟು 9.90 ಕೋಟಿ ರೂ. ಹಣ ಬಿಡುಗಡೆ ಮಾಡಿದೆ.
ಪಂಚ ಗ್ಯಾರಂಟಿ ಜಾರಿಗೆ ತರುವಲ್ಲಿ ಬ್ಯೂಸಿ ಆಗಿರುವ ರಾಜ್ಯ ಸರ್ಕಾರ ಜನಸಾಮಾನ್ಯರನ್ನು ಮಾತ್ರವಲ್ಲದೆ ಸಂಪುಟದ ಸಚಿವರ ಕಡೆಗೂ ಗಮನ ಹರಿಸಿದೆ.
ಸರ್ಕಾರ ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈ.ಲಿ ಕಂಪನಿಯಿಂದ ನೇರವಾಗಿ ಕಾರು ಖರೀದಿಸಲಿದೆ.
2022ರ ಡಿಸೆಂಬರ್ನಲ್ಲಿ ಈ ಕಾರು ದೇಶದ ಮಾರುಕಟ್ಟೆಗೆ 8 ವಿವಿಧ ಮಾದರಿಯಲ್ಲಿ ಬಿಡುಗಡೆಯಾಗಿದೆ. 18.30 ಲಕ್ಷ ರೂ.ನಿಂದ ಆರಂಭಗೊಂಡು ಟಾಪ್ ಮಾಡೆಲ್ ಕಾರಿಗೆ 30.26 ಲಕ್ಷ ದರ ಇದೆ. ಇದು ಎಕ್ಸ್ ಶೋ ರೂಮ್ ಬೆಲೆಯಾಗಿದ್ದು ಜೆಎಸ್ಟಿ, ರಸ್ತೆ ತೆರಿಗೆ ಸೇರಿದಾಗ ಜಾಸ್ತಿಯಾಗುತ್ತದೆ.
- 50:50 ಅನುಪಾತದಲ್ಲಿ ಹಂಚಿಕೆಗೊಂಡ 1,400 ನಿವೇಶನಗಳ ಜಪ್ತಿ ಮಾಡಬೇಕು: ಸಿಎಂಗೆ ಬಿಜೆಪಿ ಶಾಸಕ ಆಗ್ರಹ
- ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ
- ಕಲಬುರಗಿಯಲ್ಲಿ ಭೀಕರ ಅಪಘಾತ – ನಾಲ್ವರು ದುರ್ಮರಣ
- ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
- ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
- 50:50 ಅನುಪಾತದಲ್ಲಿ ಹಂಚಿಕೆಗೊಂಡ 1,400 ನಿವೇಶನಗಳ ಜಪ್ತಿ ಮಾಡಬೇಕು: ಸಿಎಂಗೆ ಬಿಜೆಪಿ ಶಾಸಕ ಆಗ್ರಹ
- ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ
- ಕಲಬುರಗಿಯಲ್ಲಿ ಭೀಕರ ಅಪಘಾತ – ನಾಲ್ವರು ದುರ್ಮರಣ
- ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
- ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
More Stories
50:50 ಅನುಪಾತದಲ್ಲಿ ಹಂಚಿಕೆಗೊಂಡ 1,400 ನಿವೇಶನಗಳ ಜಪ್ತಿ ಮಾಡಬೇಕು: ಸಿಎಂಗೆ ಬಿಜೆಪಿ ಶಾಸಕ ಆಗ್ರಹ
ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ
ಕಲಬುರಗಿಯಲ್ಲಿ ಭೀಕರ ಅಪಘಾತ – ನಾಲ್ವರು ದುರ್ಮರಣ