ಸಿಎಂ ಸಿದ್ದರಾಮಯ್ಯ ಸರ್ಕಾರದ ಎಲ್ಲಾ 33 ಸಚಿವರಿಗೆ ಹೊಸ ಕಾರು ಇನ್ನೋವಾ ಹೈಕ್ರಾಸ್-ಹೈಬ್ರಿಡ್ ಎಂಪಿವಿ ಕಾರು ಖರೀದಿಗೆ ಆದೇಶ ನೀಡಿದೆ. ಕಾರಿಗೆ 30 ಲಕ್ಷ ರೂ. 33 ಕಾರು ಖರೀದಿಗೆ ಒಟ್ಟು 9.90 ಕೋಟಿ ರೂ. ಹಣ ಬಿಡುಗಡೆ ಮಾಡಿದೆ.
ಪಂಚ ಗ್ಯಾರಂಟಿ ಜಾರಿಗೆ ತರುವಲ್ಲಿ ಬ್ಯೂಸಿ ಆಗಿರುವ ರಾಜ್ಯ ಸರ್ಕಾರ ಜನಸಾಮಾನ್ಯರನ್ನು ಮಾತ್ರವಲ್ಲದೆ ಸಂಪುಟದ ಸಚಿವರ ಕಡೆಗೂ ಗಮನ ಹರಿಸಿದೆ.
ಸರ್ಕಾರ ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈ.ಲಿ ಕಂಪನಿಯಿಂದ ನೇರವಾಗಿ ಕಾರು ಖರೀದಿಸಲಿದೆ.
2022ರ ಡಿಸೆಂಬರ್ನಲ್ಲಿ ಈ ಕಾರು ದೇಶದ ಮಾರುಕಟ್ಟೆಗೆ 8 ವಿವಿಧ ಮಾದರಿಯಲ್ಲಿ ಬಿಡುಗಡೆಯಾಗಿದೆ. 18.30 ಲಕ್ಷ ರೂ.ನಿಂದ ಆರಂಭಗೊಂಡು ಟಾಪ್ ಮಾಡೆಲ್ ಕಾರಿಗೆ 30.26 ಲಕ್ಷ ದರ ಇದೆ. ಇದು ಎಕ್ಸ್ ಶೋ ರೂಮ್ ಬೆಲೆಯಾಗಿದ್ದು ಜೆಎಸ್ಟಿ, ರಸ್ತೆ ತೆರಿಗೆ ಸೇರಿದಾಗ ಜಾಸ್ತಿಯಾಗುತ್ತದೆ.
- ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ
- ತಿನಿಸುವುದರಲ್ಲಿನ ಆನಂದ ತಿನ್ನುವುದರಲ್ಲಿಲ್ಲ…!
- ಪುದೀನಾದ ಕಣ ಕಣದಲ್ಲೂ ಇದೆ ಔಷಧ ಗುಣ
- ರಾಷ್ಟ್ರೀಯ ಮತದಾರರ ದಿನ (ಜನವರಿ 25)
- ವಿಧಾನಸೌಧ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ
- ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ
- ತಿನಿಸುವುದರಲ್ಲಿನ ಆನಂದ ತಿನ್ನುವುದರಲ್ಲಿಲ್ಲ…!
- ಪುದೀನಾದ ಕಣ ಕಣದಲ್ಲೂ ಇದೆ ಔಷಧ ಗುಣ
- ರಾಷ್ಟ್ರೀಯ ಮತದಾರರ ದಿನ (ಜನವರಿ 25)
- ವಿಧಾನಸೌಧ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ
More Stories
ವಿಧಾನಸೌಧ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ
“ನಮ್ಮನ್ನು ಅನವಶ್ಯಕವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ” – ಪ್ರಮೋದಾ ದೇವಿ ಒಡೆಯರ್
ಮುಡಾ ಪ್ರಕರಣ: ಕ್ಲೀನ್ ಚಿಟ್ ವದಂತಿ – ‘ನನಗೆ ಗೊತ್ತಿಲ್ಲ’ ಎಂದು ಸಿಎಂ ಸ್ಪಷ್ಟನೆ