ರಾಜ್ಯದಲ್ಲಿ ಮಾರಕ ಕೊರೊನಾ ಆರ್ಭಟ ಜೋರಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಬರೋಬ್ಬರಿ 34,047 ಕೇಸ್ಗಳು ಪತ್ತೆಯಾಗಿವೆ. 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮಾತ್ರ 21,071 ಕೇಸ್ಗಳು ವರದಿಯಾಗಿವೆ. ಸದ್ಯ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ. 19.29%ಆಗಿದೆ. ಇಂದು 5,902 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ 1,46,200 ಕೊರೊನಾ ಸಕ್ರಿಯ ಕೇಸ್ಗಳಿವೆ. ಅಲ್ಲದೇ 13 ಜನ ಕೋವಿಡ್ಗೆ ಬಲಿಯಾಗಿದ್ದಾರೆ.
ಜಿಲ್ಲಾವಾರು ವಿವರ :
ಬಾಗಲಕೋಟೆ 136
ಬಳ್ಳಾರಿ 566
ಬೆಳಗಾವಿ 468
ಬೆಂಗಳೂರು ಗ್ರಾಮಾಂತರ 722
ಬೆಂಗಳೂರು ನಗರ 21,071
ಬೀದರ್ 178
ಚಾಮರಾಜನಗರ 146
ಚಿಕ್ಕಬಳ್ಳಾಪುರ 287
ಚಿಕ್ಕಮಗಳೂರು 135
ಚಿತ್ರದುರ್ಗ 184
ದಕ್ಷಿಣಕನ್ನಡ 782
ದಾವಣಗೆರೆ 244
ಧಾರವಾಡ 634
ಗದಗ 117
ಹಾಸನ 1,171
ಹಾವೇರಿ 55
ಕಲಬುರಗಿ 562
ಕೊಡಗು 148
ಕೋಲಾರ 552
ಕೊಪ್ಪಳ 80
ಮಂಡ್ಯ 709
ಮೈಸೂರು 1,892
ರಾಯಚೂರು 143
ರಾಮನಗರ 231
ಶಿವಮೊಗ್ಗ 287
ತುಮಕೂರು 1,373
ಉಡುಪಿ 591
ಉತ್ತರಕನ್ನಡ 447
ವಿಜಯಪುರ 103
ಯಾದಗಿರಿ 33
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment