ಚುನಾವಣೆ ಕಾವು ಏರುತ್ತಿದೆ ಮತದಾರರ ಸೆಳೆಯಲು ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದೆ.
ಮಂಡ್ಯದಲ್ಲಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 35 ಲಕ್ಷ ರೂ ಮೌಲ್ಯದ ಕುಕ್ಕರ್ ಗಳನ್ನು ನಾಗಮಂಗಲ ತಾಲೂಕಿನ ಕದಬಳ್ಳಿ ಚೆಕ್ ಪೋಸ್ಟ್ ಬಳಿ ಜಪ್ತಿ ಮಾಡಲಾಗಿದೆ.
ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಕ ಕಂಟೇನರ್ ಲಾರಿನಲ್ಲಿ ಸಾಗಿಸುತ್ತಿದ್ದ ವೇಳೆ ತಪಾಸಣೆ ಮಾಡಿದಾಗ ಕುಕ್ಕರ್ ಗಳು ಪತ್ತೆಯಾಗಿವೆ.
ಶೃಂಗೇರಿ ಶಾಸಕ ಜಿ.ಡಿ ರಾಜೇಗೌಡ ಅವರಿಗೆ ಸೇರಿದ ಕುಕ್ಕರ್ ಗಳು ಇವಾಗಿದ್ದು ಕ್ಷೇತ್ರದ ಮತದಾರರಿಗೆ ಹಂಚಲು ಬಾಳೆಹೊನ್ನೂರಿನಿಂದ ಖರೀದಿಸಿ ತೆಗೆದುಕೊಂಡು ಬರುತ್ತಿದ್ದರು. ಪೊಲೀಸರು ತಪಸಾಣೆ ನಡೆಸಿದಾಗ ಕುಕ್ಕರ್ ಮತ್ತು ಹಣವನ್ನು ಜಪ್ತಿ ಮಾಡಲಾಗಿದೆ.
ಈ ವೇಳೆ ಶಾಸಕ ಹಾಗೂ ಅಂಗಡಿ ಮಾಲೀಕ ವಿರುದ್ಧ ಬಿಂಡಿಗನವಿಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಇದನ್ನು ಓದಿ –ಗ್ರಾಮ ಲೆಕ್ಕಿಗ ಯುವತಿ ನೇಣು ಬಿಗಿದುಕೊಂಡ ಆತ್ಮಹತ್ಯೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು