ಚುನಾವಣೆ ಕಾವು ಏರುತ್ತಿದೆ ಮತದಾರರ ಸೆಳೆಯಲು ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದೆ.
ಮಂಡ್ಯದಲ್ಲಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 35 ಲಕ್ಷ ರೂ ಮೌಲ್ಯದ ಕುಕ್ಕರ್ ಗಳನ್ನು ನಾಗಮಂಗಲ ತಾಲೂಕಿನ ಕದಬಳ್ಳಿ ಚೆಕ್ ಪೋಸ್ಟ್ ಬಳಿ ಜಪ್ತಿ ಮಾಡಲಾಗಿದೆ.
ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಕ ಕಂಟೇನರ್ ಲಾರಿನಲ್ಲಿ ಸಾಗಿಸುತ್ತಿದ್ದ ವೇಳೆ ತಪಾಸಣೆ ಮಾಡಿದಾಗ ಕುಕ್ಕರ್ ಗಳು ಪತ್ತೆಯಾಗಿವೆ.
ಶೃಂಗೇರಿ ಶಾಸಕ ಜಿ.ಡಿ ರಾಜೇಗೌಡ ಅವರಿಗೆ ಸೇರಿದ ಕುಕ್ಕರ್ ಗಳು ಇವಾಗಿದ್ದು ಕ್ಷೇತ್ರದ ಮತದಾರರಿಗೆ ಹಂಚಲು ಬಾಳೆಹೊನ್ನೂರಿನಿಂದ ಖರೀದಿಸಿ ತೆಗೆದುಕೊಂಡು ಬರುತ್ತಿದ್ದರು. ಪೊಲೀಸರು ತಪಸಾಣೆ ನಡೆಸಿದಾಗ ಕುಕ್ಕರ್ ಮತ್ತು ಹಣವನ್ನು ಜಪ್ತಿ ಮಾಡಲಾಗಿದೆ.
ಈ ವೇಳೆ ಶಾಸಕ ಹಾಗೂ ಅಂಗಡಿ ಮಾಲೀಕ ವಿರುದ್ಧ ಬಿಂಡಿಗನವಿಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಇದನ್ನು ಓದಿ –ಗ್ರಾಮ ಲೆಕ್ಕಿಗ ಯುವತಿ ನೇಣು ಬಿಗಿದುಕೊಂಡ ಆತ್ಮಹತ್ಯೆ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ