ಮಂತ್ರಾಲಯದಲ್ಲಿ ಇಂದಿನಿಂದ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಆರಂಭಗೊಳ್ಳುತ್ತಿದೆ. ಆಗಸ್ಟ್ 16 ರವರೆಗೆ ಶ್ರೀಮಠದಲ್ಲಿ ಪ್ರತಿನಿತ್ಯ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಆಗಸ್ಟ್ 12ರಂದು ರಾಯರ ಪೂರ್ವಾರಾಧನೆ ಇದೆ ಇದರ ನಿಮಿತ್ತ ಪ್ರತಿ ವರ್ಷದಂತೆ ತಿರುಮಲ ತಿರುಪತಿ ದೇವಸ್ಥಾನದಿಂದ ಬರುವ ಶೇಷ ವಸ್ತ್ರವನ್ನು ಗುರುರಾಯರಿಗೆ ಸಮರ್ಪಿಸಲಾಗುತ್ತದೆ.ಇದನ್ನು ಓದಿ –ಮೈಸೂರಿನಲ್ಲಿ ಶೂನಲ್ಲಿ ಅವಿತು ಕುಳಿತ ಬೃಹತ್ ನಾಗರಹಾವು- ಬೆಚ್ಚಿಬಿದ್ದ ಮನೆ ಮಾಲೀಕ
ಈ ಮಧ್ಯೆ ಕರ್ನಾಟಕ ಸರ್ಕಾರದಿಂದ ಮಂತ್ರಾಲಯದಲ್ಲಿ ನೂತನವಾಗಿ 50 ಕೊಠಡಿಗಳ ಛತ್ರವನ್ನು ನಿರ್ಮಿಸಲಾಗಿದೆ, ಇದರ ಉದ್ಘಾಟನೆಯನ್ನು ಮಂಗಳವಾರ ನೆರವೇರಿಸಲಾಗಿದೆ. ಕರ್ನಾಟಕದಿಂದ ಆಗಮಿಸುವ ಭಕ್ತರಿಗೆ ಇಲ್ಲಿ ವಾಸ್ತವ್ಯಕ್ಕೆ ಅವಕಾಶ ಸಿಗಲಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ