ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ಇಳಿಮುಖವಾಗುತ್ತಿದೆ. ಇಂದು 35297 ಮಂದಿ ಕೊರೋನಾ ಪಾಸಿಟಿವ್ ಸೋಂಕಿತರಿದ್ದಾರೆ. ಸಾವಿನ ಸಂಖ್ಯೆ ಯೂ ಕೂಡ ಗಣನೀಯವಾಗಿ ಇಳಿದಿದೆ. 344 ಮಂದಿ ಇಂದು ಕೊರೋನಾಗೆ ಬಲಿಯಾಗಿದ್ದಾರೆ.
ಬೆಂಗಳೂರು ನಗರವೂ (15191 ) ಸೇರಿದಂತೆ ರಾಜ್ಯಾಧ್ಯಂತ 35,297 ಜನರಿಗೆ ಕೊರೋನಾ ಸೋಂಕು ಕಳೆದ 24 ಗಂಟೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಇದುವರೆಗಿನ ಸೋಂಕಿತರ ಸಂಖ್ಯೆ 20,88,488 ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 34,057 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 14,74,678 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯಾಧ್ಯಂತ 5,93,078 ಸಕ್ರೀಯ ಸೋಂಕಿತ ಪ್ರಕರಣಗಳಿವೆ.
ಜಿಲ್ಲಾವಾರು ವಿವರ:
ಬಾಗಲಕೋಟೆ | 520 |
ಬಳ್ಳಾರಿ | 1856 |
ಬೆಳಗಾವಿ | 713 |
ಬೆಂಗಳೂರು ಗ್ರಾಮಾಂತರ | 1079 |
ಬೆಂಗಳೂರು ನಗರ | 15191 |
ಬೀದರ್ | 257 |
ಚಾಮರಾಜನಗರ | 842 |
ಚಿಕ್ಕಬಳ್ಳಾಪುರ | 354 |
ಚಿಕ್ಕಮಗಳೂರು | 445 |
ಚಿತ್ರದುರ್ಗ | 292 |
ದಕ್ಷಿಣಕನ್ನಡ | 812 |
ದಾವಣಗೆರೆ | 494 |
ಧಾರವಾಡ | 737 |
ಗದಗ | 430 |
ಹಾಸನ | 792 |
ಹಾವೇರಿ | 160 |
ಕಲಬುರಗಿ | 497 |
ಕೊಡಗು | 425 |
ಕೋಲಾರ | 488 |
ಕೊಪ್ಪಳ | 437 |
ಮಂಡ್ಯ | 1153 |
ಮೈಸೂರು | 1260 |
ರಾಯಚೂರು | 170 |
ರಾಮನಗರ | 518 |
ಶಿವಮೊಗ್ಗ | 880 |
ತುಮಕೂರು | 1798 |
ಉಡುಪಿ | 891 |
ಉತ್ತರಕನ್ನಡ | 791 |
ವಿಜಯಪುರ | 331 |
ಯಾದಗಿರಿ | 675 |
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment