Categories: Main News

ರಾಜ್ಯದಲ್ಲಿ ಸೋಮವಾರ 38609 ಜನರಿಗೆ ಪಾಸಿಟಿವ್ : 476 ಮಂದಿ‍ ಸಾವು‌

ರಾಜ್ಯದಲ್ಲಿ ಸೋಮವಾರ ಕೊರೋನಾ ಪಾಸಿಟಿವ್ ಪ್ರಕರಣ ಮತ್ತೆ ಏರಿಕೆ ಆಗಿದೆ.
ಬೆಂಗಳೂರಿನಲ್ಲಿ ಕೇವಲ‌ 13338 ಪ್ರಕರಣಗಳೂ ಸೇರಿ ಒಟ್ಟು 38 608 ಪಾಸಿಟಿವ್ ಪ್ರಕರಣಗಳು ವರದಿ ಯಾಗಿವೆ. ಸಾವಿನ ಸಂಖ್ಯೆ ಮಾತ್ರ ಇಳಿಕೆ ಆಗಿಲ್ಲ. ಇಂದು‌ 476 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 22,42, 065ಕ್ಕೆ ಏರಿಕೆಯಾಗಿದೆ.

34 ಸಾವಿರ ಮಂದಿ ಗುಣಮುಖ :

ಸೋಮವಾರ 34, 635ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೆ 16,16, 092ಮಂದಿ ಗುಣಮುಖರಾಗಿದ್ದಾರೆ

  • 476 ಮಂದಿ ಸೇರಿ ಸೋಂಕಿನಿಂದ ಈವರೆಗೆ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 22, 313ಕ್ಕೆ ಏರಿಕೆಯಾಗಿದೆ.
  • ಸದ್ಯ ರಾಜ್ಯದಲ್ಲಿ 6,03, 639 ಆ್ಯಕ್ಟಿವ್ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ಹೇಳುತ್ತಿವೆ.
  • ಬೆಂಗಳೂರು ಒಂದರಲ್ಲೇ 13,338 ಹೊಸ ಪ್ರಕರಣಗಳು ದಾಖಲಾಗಿವೆ. 239 ಮಂದಿ ಸಾವನ್ನಪ್ಪಿದ್ದಾರೆ.

ಜಿಲ್ಲಾವಾರು ವಿವರ:

ಬಾಗಲಕೋಟೆ305
ಬಳ್ಳಾರಿ2322
ಬೆಳಗಾವಿ1748
ಬೆಂಗಳೂರು ಗ್ರಾಮಾಂತರ426
ಬೆಂಗಳೂರು ನಗರ13338
ಬೀದರ್172
ಚಾಮರಾಜನಗರ516
ಚಿಕ್ಕಬಳ್ಳಾಪುರ799
ಚಿಕ್ಕಮಗಳೂರು732
ಚಿತ್ರದುರ್ಗ407
ದಕ್ಷಿಣಕನ್ನಡ817
ದಾವಣಗೆರೆ747
ಧಾರವಾಡ972
ಗದಗ475
ಹಾಸನ2324
ಹಾವೇರಿ142
ಕಲಬುರಗಿ695
ಕೊಡಗು442
ಕೋಲಾರ713
ಕೊಪ್ಪಳ470
ಮಂಡ್ಯ1087
ಮೈಸೂರು1980
ರಾಯಚೂರು562
ರಾಮನಗರ397
ಶಿವಮೊಗ್ಗ1322
ತುಮಕೂರು1915
ಉಡುಪಿ897
ಉತ್ತರಕನ್ನಡ1288
ವಿಜಯಪುರ233
ಯಾದಗಿರಿ360
Team Newsnap
Leave a Comment
Share
Published by
Team Newsnap

Recent Posts

ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು

ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More

May 12, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More

May 12, 2024

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ

ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More

May 10, 2024

ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More

May 10, 2024