Categories: Main News

ರಾಜ್ಯದಲ್ಲಿ ಮಂಗಳವಾರ 39510 ಪಾಸಿಟಿವ್ ಪ್ರಕರಣ – 480 ಸಾವು

ರಾಜ್ಯದಲ್ಲಿ ಮಂಗಳವಾರ ಸಾವಿನ ಸಂಖ್ಯೆ ಕೊಂಚ ತಗ್ಗಿದೆ. ಇಂದಿನ ಸಾವಿನ ಸಂಖ್ಯೆ 480. ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಬಂದಿರುವ ಸಂಖ್ಯೆ 39,510.

ಬೆಂಗಳೂರು ನಗರವೂ (15879 ) ಸೇರಿದಂತೆ ರಾಜ್ಯಾಧ್ಯಂತ 39,510 ಜನರಿಗೆ ಕೊರೋನಾ ಸೋಂಕು ಕಳೆದ 24 ಗಂಟೆಯಲ್ಲಿ ದೃಢಪಟ್ಟಿದೆ.

ರಾಜ್ಯದಲ್ಲಿ ಇದುವರೆಗಿನ ಸೋಂಕಿತರ ಸಂಖ್ಯೆ 20,13,193 ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 22,584 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.‌ ಇದುವರೆಗೆ 14,05,869 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯಾಧ್ಯಂತ 5,87,452 ಸಕ್ರೀಯ ಸೋಂಕಿತ ಪ್ರಕರಣಗಳಿವೆ.

ಜಿಲ್ಲಾವಾರು ವಿವರ:

ಬಾಗಲಕೋಟೆ676
ಬಳ್ಳಾರಿ1558
ಬೆಳಗಾವಿ755
ಬೆಂಗಳೂರು ಗ್ರಾಮಾಂತರ688
ಬೆಂಗಳೂರು ನಗರ15879
ಬೀದರ್158
ಚಾಮರಾಜನಗರ411
ಚಿಕ್ಕಬಳ್ಳಾಪುರ609
ಚಿಕ್ಕಮಗಳೂರು537
ಚಿತ್ರದುರ್ಗ193
ದಕ್ಷಿಣಕನ್ನಡ915
ದಾವಣಗೆರೆ212
ಧಾರವಾಡ740
ಗದಗ456
ಹಾಸನ654
ಹಾವೇರಿ465
ಕಲಬುರಗಿ971
ಕೊಡಗು892
ಕೋಲಾರ913
ಕೊಪ್ಪಳ414
ಮಂಡ್ಯ1359
ಮೈಸೂರು2117
ರಾಯಚೂರು763
ರಾಮನಗರ440
ಶಿವಮೊಗ್ಗ1108
ತುಮಕೂರು2496
ಉಡುಪಿ1083
ಉತ್ತರಕನ್ನಡ1084
ವಿಜಯಪುರ485
ಯಾದಗಿರಿ426

Team Newsnap
Leave a Comment
Share
Published by
Team Newsnap

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024