ರಾಜ್ಯದಲ್ಲಿ ಮಂಗಳವಾರ ಸಾವಿನ ಸಂಖ್ಯೆ ಕೊಂಚ ತಗ್ಗಿದೆ. ಇಂದಿನ ಸಾವಿನ ಸಂಖ್ಯೆ 480. ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಬಂದಿರುವ ಸಂಖ್ಯೆ 39,510.
ಬೆಂಗಳೂರು ನಗರವೂ (15879 ) ಸೇರಿದಂತೆ ರಾಜ್ಯಾಧ್ಯಂತ 39,510 ಜನರಿಗೆ ಕೊರೋನಾ ಸೋಂಕು ಕಳೆದ 24 ಗಂಟೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಇದುವರೆಗಿನ ಸೋಂಕಿತರ ಸಂಖ್ಯೆ 20,13,193 ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 22,584 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 14,05,869 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯಾಧ್ಯಂತ 5,87,452 ಸಕ್ರೀಯ ಸೋಂಕಿತ ಪ್ರಕರಣಗಳಿವೆ.
ಜಿಲ್ಲಾವಾರು ವಿವರ:
ಬಾಗಲಕೋಟೆ | 676 |
ಬಳ್ಳಾರಿ | 1558 |
ಬೆಳಗಾವಿ | 755 |
ಬೆಂಗಳೂರು ಗ್ರಾಮಾಂತರ | 688 |
ಬೆಂಗಳೂರು ನಗರ | 15879 |
ಬೀದರ್ | 158 |
ಚಾಮರಾಜನಗರ | 411 |
ಚಿಕ್ಕಬಳ್ಳಾಪುರ | 609 |
ಚಿಕ್ಕಮಗಳೂರು | 537 |
ಚಿತ್ರದುರ್ಗ | 193 |
ದಕ್ಷಿಣಕನ್ನಡ | 915 |
ದಾವಣಗೆರೆ | 212 |
ಧಾರವಾಡ | 740 |
ಗದಗ | 456 |
ಹಾಸನ | 654 |
ಹಾವೇರಿ | 465 |
ಕಲಬುರಗಿ | 971 |
ಕೊಡಗು | 892 |
ಕೋಲಾರ | 913 |
ಕೊಪ್ಪಳ | 414 |
ಮಂಡ್ಯ | 1359 |
ಮೈಸೂರು | 2117 |
ರಾಯಚೂರು | 763 |
ರಾಮನಗರ | 440 |
ಶಿವಮೊಗ್ಗ | 1108 |
ತುಮಕೂರು | 2496 |
ಉಡುಪಿ | 1083 |
ಉತ್ತರಕನ್ನಡ | 1084 |
ವಿಜಯಪುರ | 485 |
ಯಾದಗಿರಿ | 426 |
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment