ರಾಜ್ಯದಲ್ಲಿ ಬುಧವಾರ ಸಾವಿನ ಸಂಖ್ಯೆ ಏರಿಕೆಯಾಗಿದೆ. ಇಂದಿನ ಸಾವಿನ ಸಂಖ್ಯೆ 517. ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಬಂದಿರುವ ಸಂಖ್ಯೆ 39,998.
ಬೆಂಗಳೂರು ನಗರವೂ (16286 ) ಸೇರಿದಂತೆ ರಾಜ್ಯಾಧ್ಯಂತ 39,998 ಜನರಿಗೆ ಕೊರೋನಾ ಸೋಂಕು ಕಳೆದ 24 ಗಂಟೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಇದುವರೆಗಿನ ಸೋಂಕಿತರ ಸಂಖ್ಯೆ 20,53,191 ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 34,752 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 14,40,621 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯಾಧ್ಯಂತ 5,92,182 ಸಕ್ರೀಯ ಸೋಂಕಿತ ಪ್ರಕರಣಗಳಿವೆ.
ಜಿಲ್ಲಾವಾರು ವಿವರ:
ಬಾಗಲಕೋಟೆ | 610 |
ಬಳ್ಳಾರಿ | 1823 |
ಬೆಳಗಾವಿ | 856 |
ಬೆಂಗಳೂರು ಗ್ರಾಮಾಂತರ | 1138 |
ಬೆಂಗಳೂರು ನಗರ | 16,286 |
ಬೀದರ್ | 281 |
ಚಾಮರಾಜನಗರ | 517 |
ಚಿಕ್ಕಬಳ್ಳಾಪುರ | 554 |
ಚಿಕ್ಕಮಗಳೂರು | 646 |
ಚಿತ್ರದುರ್ಗ | 192 |
ದಕ್ಷಿಣಕನ್ನಡ | 1077 |
ದಾವಣಗೆರೆ | 362 |
ಧಾರವಾಡ | 904 |
ಗದಗ | 347 |
ಹಾಸನ | 1572 |
ಹಾವೇರಿ | 189 |
ಕಲಬುರಗಿ | 646 |
ಕೊಡಗು | 678 |
ಕೋಲಾರ | 815 |
ಕೊಪ್ಪಳ | 278 |
ಮಂಡ್ಯ | 1223 |
ಮೈಸೂರು | 1773 |
ರಾಯಚೂರು | 289 |
ರಾಮನಗರ | 135 |
ಶಿವಮೊಗ್ಗ | 1125 |
ತುಮಕೂರು | 2360 |
ಉಡುಪಿ | 919 |
ಉತ್ತರಕನ್ನಡ | 960 |
ವಿಜಯಪುರ | 690 |
ಯಾದಗಿರಿ | 753 |
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment