ಶಾಲಾ ಮಕ್ಕಳಿಗೆ ಬ್ಯಾಗ್ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬ್ಯಾಗ್ ತೂಕದ ಮಿತಿಯನ್ನು ನಿಗದಿ ಪಡಿಸಲಾಗಿತ್ತು. ಈ ಬಳಿಕ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳ 3ನೇ ಶನಿವಾರವನ್ನು ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ ಕಾರ್ಯಕ್ರಮವಾಗಿ ಆಚರಿಸಲು ಶಿಕ್ಷಣ ಇಲಾಖೆ ಸೂಚಿಸಿದೆ.
2023-24ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರವನ್ನು ಶಾಲಾ ಹಂತದಲ್ಲಿ ಚಟುವಟಿಕೆ ಹಮ್ಮಿಕೊಳ್ಳುವಂತೆ ಸೂಚಿಸಿ , ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.
ಮಕ್ಕಳಿಗೆ ಬಹುಮಖ ಚಟುವಟಿಕೆಗಳಲ್ಲಿ ತೊಡಗಿಸುವ ನಿಟ್ಟಿನಲ್ಲಿ ಹಾಗೂ ನಾಗರೀಕ ಪ್ರಜ್ಞೆಯನ್ನು ಬೆಳೆಸುವ ವಿಷಯಗಳಲ್ಲಿ ವಿದ್ಯಾರ್ಥಿಗಳಿಗೆ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್ ಗಳನ್ನು, ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯಲ್ಲಿ ತಿಳಿಸಲಾಗಿದೆ.
ಪ್ರತಿ ತಿಂಗಳ 3ನೇ ಶನಿವಾರದ ಸಂಭ್ರಮದ ಶನಿವಾರದಂದು ಜಿಲ್ಲಾ, ಬ್ಲಾಕ್ ಹಂತದ ಎಲ್ಲಾ ಅಧಿಕಾರಿಗಳು ಶಾಲೆಗೆ ಕಡ್ಡಾಯವಾಗಿ ಭೇಟಿ ನೀಡಿ, ಅಗತ್ಯ ಮಾರ್ಗದರ್ಶನವನ್ನು ನೀಡಬೇಕು. ಬೆಂಗಳೂರು ಟ್ರಾಫಿಕ್ ಸಮಸ್ಯೆ : ರಾಜ್ಯ ಸರ್ಕಾರದಿಂದ ಸುರಂಗ ಮಾರ್ಗ ರಸ್ತೆ ನಿರ್ಮಿಸಲು ಚಿಂತನೆ
ಸಂಭ್ರಮ ಶನಿವಾರ ಆಚರಣೆಗೆ ಸಂಬಂಧಿಸಿದಂತ ಮಾಹಿತಿ ಕ್ರೂಢೀಕರಿಸಿ, ವರದಿ ಸಲ್ಲಿಸುವಂತೆ ಡಿಎಸ್ಇಆರ್ ಟಿ ನಿರ್ದೇಶಕಿ ವಿ.ಸುಮಂಗಲಾ ತಿಳಿಸಿದ್ದಾರೆ.
- ರಾಜ್ಯದಲ್ಲಿ ಮಿತಿಮೀರಿದ ಅತ್ಯಾಚಾರ, ಸುಲಿಗೆ ಪ್ರಕರಣಗಳು: ಆರ್. ಅಶೋಕ್ ಆಕ್ರೋಶ
- ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
- ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
- ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳು ಬಂಧನ
- Mandya : KSRTC ಬಸ್ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯ
- ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಪೂವನಹಳ್ಳಿ ಗ್ರಾಮ ಆಯ್ಕೆ
More Stories
ರಾಜ್ಯದಲ್ಲಿ ಮಿತಿಮೀರಿದ ಅತ್ಯಾಚಾರ, ಸುಲಿಗೆ ಪ್ರಕರಣಗಳು: ಆರ್. ಅಶೋಕ್ ಆಕ್ರೋಶ
ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ