ಅಂತಿಮ ಟಿ20 ಪಂದ್ಯದಲ್ಲೂ ವೆಸ್ಟ್ ಇಂಡೀಸ್ ವಿರುದ್ಧ ನಿನ್ನೆಯೂ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. 88 ರನ್ಗಳಿಂದ ಗೆಲವು ಸಾಧಿಸಿದ ಭಾರತ, ಸರಣಿಯನ್ನು 4-1ರಲ್ಲಿ ವಶಪಡಿಸಿಕೊಂಡಿದೆ.
ರೋಹಿತ್ ಅಲಭ್ಯತೆಯಲ್ಲಿ ತಂಡವನ್ನು ಮುನ್ನಡೆಸಿದ ಹಾರ್ದಿಕ್, ಮೊದಲು ಬ್ಯಾಟಿಂಗ್ ನಡೆಸಿದರು 4 ಬದಲಾವಣೆಗಳೊಂದಿಗೆ ಕಣಕ್ಕಿಳಿದ ಭಾರತ, ಶ್ರೇಯಸ್ ಅಯ್ಯರ್ರ ಭರ್ಜರಿ ಆಟದ ನೆರವಿನಿಂದ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್ ಕಲೆ ಹಾಕ್ತು. ಬಳಿಕ ಚೇಸ್ ಮಾಡಿದ ವಿಂಡೀಸ್ಗೆ ಭಾರತದ ಸ್ಪಿನ್ನರ್ಗಳು ಶಾಕ್ ಮುಟ್ಟಿಸಿದರು
ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್ ಸ್ಪಿನ್ ದಾಳಿಗೆ ಕೆರಿಬಿಯನ್ನರು ತತ್ತರಿಸಿದ್ರು. ಹೆಟ್ಮೆಯರ್ ಅರ್ಧಶತಕದ ಹೋರಾಟ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಅಂತಿಮವಾಗಿ ವಿಂಡೀಸ್ 15.4 ಓವರ್ಗಳಲ್ಲಿ 100 ರನ್ಗಳಿಗೆ ಆಲೌಟ್ ಆಯ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ