ಅಂತಿಮ ಟಿ20 ಪಂದ್ಯದಲ್ಲೂ ವೆಸ್ಟ್ ಇಂಡೀಸ್ ವಿರುದ್ಧ ನಿನ್ನೆಯೂ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. 88 ರನ್ಗಳಿಂದ ಗೆಲವು ಸಾಧಿಸಿದ ಭಾರತ, ಸರಣಿಯನ್ನು 4-1ರಲ್ಲಿ ವಶಪಡಿಸಿಕೊಂಡಿದೆ.
ರೋಹಿತ್ ಅಲಭ್ಯತೆಯಲ್ಲಿ ತಂಡವನ್ನು ಮುನ್ನಡೆಸಿದ ಹಾರ್ದಿಕ್, ಮೊದಲು ಬ್ಯಾಟಿಂಗ್ ನಡೆಸಿದರು 4 ಬದಲಾವಣೆಗಳೊಂದಿಗೆ ಕಣಕ್ಕಿಳಿದ ಭಾರತ, ಶ್ರೇಯಸ್ ಅಯ್ಯರ್ರ ಭರ್ಜರಿ ಆಟದ ನೆರವಿನಿಂದ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್ ಕಲೆ ಹಾಕ್ತು. ಬಳಿಕ ಚೇಸ್ ಮಾಡಿದ ವಿಂಡೀಸ್ಗೆ ಭಾರತದ ಸ್ಪಿನ್ನರ್ಗಳು ಶಾಕ್ ಮುಟ್ಟಿಸಿದರು
ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್ ಸ್ಪಿನ್ ದಾಳಿಗೆ ಕೆರಿಬಿಯನ್ನರು ತತ್ತರಿಸಿದ್ರು. ಹೆಟ್ಮೆಯರ್ ಅರ್ಧಶತಕದ ಹೋರಾಟ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಅಂತಿಮವಾಗಿ ವಿಂಡೀಸ್ 15.4 ಓವರ್ಗಳಲ್ಲಿ 100 ರನ್ಗಳಿಗೆ ಆಲೌಟ್ ಆಯ್ತು.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment