February 19, 2026

Newsnap Kannada

The World at your finger tips!

police 1

ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Spread the love

ಗದಗ: ನರಗುಂದದ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಸಾರಿಗೆ ಬಸ್ ಮತ್ತು ಕಾರಿನ ನಡುವೆ ಭೀಕರ್ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಸಾವಿಗೀಡಾದ ಘಟನೆ ನಡೆದಿದೆ.

ಹಾವೇರಿ ಮೂಲದ ರುದ್ರಪ್ಪ ಅಂಗಡಿ (55), ರಾಜೇಶ್ವರಿ (45), ಐಶ್ವರ್ಯ (16) ಹಾಗೂ ವಿಜಯ (12) ಮೃತರು ಎಂದು ಗುರುತಿಸಲಾಗಿದೆ.

ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಕುಟುಂಬಸ್ಥರು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.ರಾಜೀನಾಮೆ ಕೊಡಲ್ಲ: ಷಡ್ಯಂತ್ರ ಸಹಿಸೋಲ್ಲ -ಸಿ ಎಂ ಸಿದ್ದರಾಮಯ್ಯ

ನರಗುಂದ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

error: Content is protected !!