Categories: Main News

ರಾಜ್ಯದಲ್ಲಿ ಶನಿವಾರ 42,444 ಸೋಂಕಿತರು ಗುಣಮುಖ : 20,628 ಮಂದಿಗೆ ಪಾಸಿಟಿವ್- 492 ಮಂದಿ ಸಾವು

ರಾಜ್ಯದಲ್ಲಿ ಶನಿವಾರ 42,444 ಸೋಂಕಿತರು ಗುಣಮುಖ ರಾಗಿದ್ದಾರೆ. 20,628 ಮಂದಿಗೆ ಪಾಸಿಟಿವ್ ಬಂದಿದೆ. ಆದರೆ ಇಂದು 492 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 30,702 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,07,192 ಆರ್​ಟಿಪಿಸಿಆರ್​ ಟೆಸ್ಟ್​ಗಳು ಸೇರಿದಂತೆ ಒಟ್ಟು 1,37,894 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 20,628 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 25,67,449ಕ್ಕೆ ಏರಿಕೆಯಾಗಿದೆ.

ಇಂದು 42,444ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ, ಈವರೆಗೆ 21,89,064 ಮಂದಿ ಗುಣಮುಖರಾದಂತಾಗಿದೆ. ಇಂದು 492 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.‌ ಈವರೆಗೆ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 28,298ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 3,50,066ಆ್ಯಕ್ಟಿವ್ ಪ್ರಕರಣಗಳಿವೆ.

ಬೆಂಗಳೂರು ಒಂದರಲ್ಲೇ 278 ಮಂದಿ ಸಾವನ್ನಪ್ಪಿದ್ದಾರೆ. 4889 ಮಂದಿಗೆ ಇಂದು ಪಾಸಿಟಿವ್ ಬಂದಿದೆ.

ಜಿಲ್ಲಾವಾರು ವಿವರ:

ಬಾಗಲಕೋಟೆ166
ಬಳ್ಳಾರಿ671
ಬೆಳಗಾವಿ1027
ಬೆಂಗಳೂರು ಗ್ರಾಮಾಂತರ557
ಬೆಂಗಳೂರು ನಗರ4889
ಬೀದರ್42
ಚಾಮರಾಜನಗರ365
ಚಿಕ್ಕಬಳ್ಳಾಪುರ434
ಚಿಕ್ಕಮಗಳೂರು843
ಚಿತ್ರದುರ್ಗ763
ದಕ್ಷಿಣಕನ್ನಡ923
ದಾವಣಗೆರೆ449
ಧಾರವಾಡ519
ಗದಗ307
ಹಾಸನ1024
ಹಾವೇರಿ194
ಕಲಬುರಗಿ107
ಕೊಡಗು333
ಕೋಲಾರ684
ಕೊಪ್ಪಳ350
ಮಂಡ್ಯ453
ಮೈಸೂರು1720
ರಾಯಚೂರು340
ರಾಮನಗರ181
ಶಿವಮೊಗ್ಗ672
ತುಮಕೂರು1102
ಉಡುಪಿ684
ಉತ್ತರಕನ್ನಡ536
ವಿಜಯಪುರ210
ಯಾದಗಿರಿ83
Team Newsnap
Leave a Comment
Share
Published by
Team Newsnap

Recent Posts

ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು : ಅಮಿತ್‌ ಶಾ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More

May 15, 2024

ಪೆನ್ ಡ್ರೈವ್ ಕೇಸ್: ಹಾಸನದ 18 ಕಡೆಗಳಲ್ಲಿ ಎಸ್ ಐಟಿ ಶೋಧ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More

May 15, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More

May 15, 2024

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024