ರಾಜ್ಯದಲ್ಲಿ ಶನಿವಾರ 42,444 ಸೋಂಕಿತರು ಗುಣಮುಖ ರಾಗಿದ್ದಾರೆ. 20,628 ಮಂದಿಗೆ ಪಾಸಿಟಿವ್ ಬಂದಿದೆ. ಆದರೆ ಇಂದು 492 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 30,702 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,07,192 ಆರ್ಟಿಪಿಸಿಆರ್ ಟೆಸ್ಟ್ಗಳು ಸೇರಿದಂತೆ ಒಟ್ಟು 1,37,894 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 20,628 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 25,67,449ಕ್ಕೆ ಏರಿಕೆಯಾಗಿದೆ.
ಇಂದು 42,444ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ, ಈವರೆಗೆ 21,89,064 ಮಂದಿ ಗುಣಮುಖರಾದಂತಾಗಿದೆ. ಇಂದು 492 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈವರೆಗೆ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 28,298ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 3,50,066ಆ್ಯಕ್ಟಿವ್ ಪ್ರಕರಣಗಳಿವೆ.
ಬೆಂಗಳೂರು ಒಂದರಲ್ಲೇ 278 ಮಂದಿ ಸಾವನ್ನಪ್ಪಿದ್ದಾರೆ. 4889 ಮಂದಿಗೆ ಇಂದು ಪಾಸಿಟಿವ್ ಬಂದಿದೆ.
ಜಿಲ್ಲಾವಾರು ವಿವರ:
ಬಾಗಲಕೋಟೆ | 166 |
ಬಳ್ಳಾರಿ | 671 |
ಬೆಳಗಾವಿ | 1027 |
ಬೆಂಗಳೂರು ಗ್ರಾಮಾಂತರ | 557 |
ಬೆಂಗಳೂರು ನಗರ | 4889 |
ಬೀದರ್ | 42 |
ಚಾಮರಾಜನಗರ | 365 |
ಚಿಕ್ಕಬಳ್ಳಾಪುರ | 434 |
ಚಿಕ್ಕಮಗಳೂರು | 843 |
ಚಿತ್ರದುರ್ಗ | 763 |
ದಕ್ಷಿಣಕನ್ನಡ | 923 |
ದಾವಣಗೆರೆ | 449 |
ಧಾರವಾಡ | 519 |
ಗದಗ | 307 |
ಹಾಸನ | 1024 |
ಹಾವೇರಿ | 194 |
ಕಲಬುರಗಿ | 107 |
ಕೊಡಗು | 333 |
ಕೋಲಾರ | 684 |
ಕೊಪ್ಪಳ | 350 |
ಮಂಡ್ಯ | 453 |
ಮೈಸೂರು | 1720 |
ರಾಯಚೂರು | 340 |
ರಾಮನಗರ | 181 |
ಶಿವಮೊಗ್ಗ | 672 |
ತುಮಕೂರು | 1102 |
ಉಡುಪಿ | 684 |
ಉತ್ತರಕನ್ನಡ | 536 |
ವಿಜಯಪುರ | 210 |
ಯಾದಗಿರಿ | 83 |
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
This website uses cookies.
Leave a Comment