ಜಿಲ್ಲೆಯಲ್ಲಿ ಮತ್ತೆ ಭೂಮಿ 45 ಸೆಕೆಂಡ್ ಗಳ ಕಾಲ ಕಂಪಿಸಿದೆ. ಇದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಮಡಿಕೇರಿ ತಾಲ್ಲೂಕಿನ ಕರಿಕೆ ವ್ಯಾಪ್ತಿಯಲ್ಲಿ ಭೂಕಂಪನದ ಅನುಭವ ಆಗಿದೆ. ಶನಿವಾರ ಬೆಳಗ್ಗೆ 9 ಗಂಟೆ 10 ನಿಮಿಷಕ್ಕೆ ಭೂಮಿ ಕಂಪಿಸಿದೆ.ಮನೆಯ ವಸ್ತುಗಳೆಲ್ಲಾ ಅಲ್ಲಾಡಿದ ಹಿನ್ನೆಲೆಯಲ್ಲಿ ಜನ ಆತಂಕಗೊಂಡಿದ್ದಾರೆ.ಇದನ್ನು ಓದಿ –ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು? ರಾಮ್ ಗೋಪಾಲ್ ವರ್ಮಾ ಮತ್ತೆ ವಿವಾದ
ಪಟ್ಟಿಘಾಟ್ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಭಾರೀ ಶಬ್ದ ಆಗಿದೆ. ಬಳಿಕ ಸಂಪಾಜೆ, ಚೆಂಬು, ಗೂನಡ್ಕ ಗ್ರಾಮಗಳಲ್ಲೂ ಭೂ ಕಂಪನದ ಅನುಭವ ಆಗಿದೆ.ಮೊನ್ನೆಯೂ ಕೊಡಗಿನ ನಾಲ್ಕು ಗ್ರಾಮಗಳ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿತ್ತು. ದೇವಸ್ತೂರು, ನೇಗಳ್ಳೆ ಮುಂತಾದ ಕಡೆ ಭೂಮಿ ಕಂಪಿಸಿದೆ. ಇಂದು ಕರಿಕೆ, ಚೆಂಬು ಗ್ರಾಮಗಳ ವ್ಯಾಪ್ತಿಯಲ್ಲಿ ಭೂಕಂಪನ ಆಗಿದೆ.
ಈ ಹಿನ್ನೆಲೆಯಲ್ಲಿ ಅಲ್ಲಿಕಯ ಜನರು ಆತಂಕಕ್ಕೆ ಒಳಗಾಗಿದ್ದಾರೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ