ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯ ಭರ್ತಿಗೆ ಇನ್ನು 5 ಅಡಿ ಬಾಕಿ ಇದೆ.
ಜಲಾಶಯಕ್ಕೆ 40062 ಕ್ಯೂಸೆಕ್ ನೀರು ಹರಿದು ಬರುತ್ತಿದೆ. 3304 ಕ್ಯೂಸೆಕ್ ನೀರಿನ ಹೊರ ಹರಿವು ಇದೆ.ಇದನ್ನು ಓದಿ –ಇನ್ಸ್ಟಾಗ್ರಾಂನಲ್ಲಿ ಲವ್: ಪ್ರೀತಿಗೆ ಮೋಸ – ಆತ್ಮಹತ್ಯೆ ಮಾಡಿಕೊಂಡ ಚಿಂತಾಮಣಿ ವಿದ್ಯಾರ್ಥಿನಿ
ಇಂದಿನ ನೀರಿನ ಮಟ್ಟ:
ಗರಿಷ್ಠ ನೀರಿನ ಮಟ್ಟ 124.80 ಅಡಿ
ಇಂದಿನ ನೀರಿನ ಮಟ್ಟ -119.93 ಅಡಿ
ಒಳ ಹರಿವು -40062 ಕ್ಯೂಸೆಕ್
ಹೊರ ಹರಿವು – 3304 ಕ್ಯೂಸೆಕ್
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ