ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ನೀರು ತಂಬಿದ್ದ ಕ್ವಾರಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಾಹಾರಾಷ್ಟ್ರದ ದೊಂಬಿವಳಿ ಗ್ರಾಮದಲ್ಲಿ ಜರುಗಿದೆ
ಮೀರಾ ಗಾಯಕ್ವಾಡ್ (55), ಈಕೆ ಸೊಸೆ ಅಪೇಕ್ಷಾ (30), ಮೊಮ್ಮಕ್ಕಳಾದ ಮಯೂರೇಶ್ (15), ಮೋಕ್ಷಾ (13), ನೀಲೇಶ್ (15) ನೀರು ಪಾಲಾದವರು
ನೀರಿನ ಅಭಾವ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರು ಕ್ವಾರಿಗೆ ಬಟ್ಟೆ ತೊಳೆಯಲು ಹೋಗಿದ್ದರು. ಮಹಿಳೆ ಮಗುವನ್ನು ಪಕ್ಕದಲ್ಲೇ ಕೂರಿಸಿಕೊಂಡು ಬಟ್ಟೆ ತೊಳೆಯುತ್ತಿದ್ದಳು. ಈ ವೇಳೆ ಆಕಸ್ಮಿಕವಾಗಿ ಮಗು ನೀರಿಗೆ ಬಿದ್ದಿದೆ. ಅದನ್ನ ರಕ್ಷಣೆ ಮಾಡಲು ಆಕೆ ಜಿಗಿದಿದ್ದಾಳೆ. ಹೀಗೆ ಒಬ್ಬರನ್ನು ಒಬ್ಬರು ರಕ್ಷಣೆ ಮಾಡುವುದಕ್ಕಾಗಿ ಎಲ್ಲೂರೂ ನೀರಿಗೆ ಹಾರಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು