ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ನೀರು ತಂಬಿದ್ದ ಕ್ವಾರಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಾಹಾರಾಷ್ಟ್ರದ ದೊಂಬಿವಳಿ ಗ್ರಾಮದಲ್ಲಿ ಜರುಗಿದೆ
ಮೀರಾ ಗಾಯಕ್ವಾಡ್ (55), ಈಕೆ ಸೊಸೆ ಅಪೇಕ್ಷಾ (30), ಮೊಮ್ಮಕ್ಕಳಾದ ಮಯೂರೇಶ್ (15), ಮೋಕ್ಷಾ (13), ನೀಲೇಶ್ (15) ನೀರು ಪಾಲಾದವರು
ನೀರಿನ ಅಭಾವ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರು ಕ್ವಾರಿಗೆ ಬಟ್ಟೆ ತೊಳೆಯಲು ಹೋಗಿದ್ದರು. ಮಹಿಳೆ ಮಗುವನ್ನು ಪಕ್ಕದಲ್ಲೇ ಕೂರಿಸಿಕೊಂಡು ಬಟ್ಟೆ ತೊಳೆಯುತ್ತಿದ್ದಳು. ಈ ವೇಳೆ ಆಕಸ್ಮಿಕವಾಗಿ ಮಗು ನೀರಿಗೆ ಬಿದ್ದಿದೆ. ಅದನ್ನ ರಕ್ಷಣೆ ಮಾಡಲು ಆಕೆ ಜಿಗಿದಿದ್ದಾಳೆ. ಹೀಗೆ ಒಬ್ಬರನ್ನು ಒಬ್ಬರು ರಕ್ಷಣೆ ಮಾಡುವುದಕ್ಕಾಗಿ ಎಲ್ಲೂರೂ ನೀರಿಗೆ ಹಾರಿದ್ದಾರೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ