ಸಂಚಾರ ನಿಯಮ ಉಲ್ಲಂಘನೆಯಿಂದಾಗಿ ದಾಖಲಾಗಿರುವ ಪ್ರಕರಣಗಳ ದಂಡದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ರಾಜ್ಯ ಸರ್ಕಾರ ಮತ್ತೆ 15 ದಿನ ವಿಸ್ತರಣೆ ಮಾಡಿ ಆದೇಶಿಸಿದೆ.
ಸಂಚಾರ ನಿಯಮ ಉಲ್ಲಂಘನೆಯ ದಂಡದಲ್ಲಿ ಶೇ.50ರಷ್ಟು ರಿಯಾಯಿತಿಯನ್ನು ಸರ್ಕಾರ ಫೆ 11 ರವರೆಗೆ ನೀಡಲಾಗಿತ್ತು. ಜನಸಾಮಾನ್ಯರಿಂದ ರಿಯಾಯಿತಿಯ ಕಾಲಾವಧಿಯನ್ನು ವಿಸ್ತರಿಸುವಂತೆ ಮನವಿ ಬಂದಿತ್ತು.ಕೆ ಎಂ ದೊಡ್ಡಿ : ರಿಯಲ್ ಪೊಲೀಸ್ ಕೈಗೆ ಸಿಕ್ಕಿ ಬಿದ್ದ ರೀಲ್ ಪೊಲೀಸ್!
ರಾಜ್ಯದ ಜನತೆಯ ಮನವಿಯ ಹಿನ್ನಲೆಯಲ್ಲಿ ಟ್ರಾಫಿಕ್ ಫೈನ್ ನ ( Traffic Fine ) ಶೇ.50ರಷ್ಟು ರಿಯಾಯಿತಿಯನ್ನು ಮತ್ತೆ 15 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಹೇಳಿದೆ.
ಸಂಚಾರ ನಿಯಮ ಉಲ್ಲಂಘಿಸಿ ದಾಖಲಾಗಿರುವಂತ ದಂಡದಲ್ಲಿ ಶೇ.50ರಷ್ಟು ರಿಯಾಯಿತಿಯನ್ನು ಮತ್ತೆ 15 ದಿನಗಳ ವರೆಗೆ ವಿಸ್ತರಿಸಲಾಗಿದೆ.
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ