ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಕಳೆದ ಎರಡು, ಮೂರು ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಏರಿಕೆಯಾದ ಹಿನ್ನೆಲೆಯಲ್ಲಿ ಎರಡನೇ ಅಲೆ ಆತಂಕ ಉಂಟಾಗಿದೆ.
ಈ ಹಿನ್ನಲೆಯಲ್ಲಿ ಅಗತ್ಯ ನಿಯಂತ್ರಣ ಕ್ಕಾಗಿ ಆರೋಗ್ಯ ಇಲಾಖೆಯಿಂದ ಕಠಿಣ ನಿಯಮ ಜಾರಿ ಮಾಡಿದೆ.
- ಸಭೆ, ಸಮಾರಂಭಕ್ಕೆ ಇಂತಿಷ್ಟೇ ಜನ ಸೇರಬೇಕೆಂದು ನಿಯಮ ರೂಪಿಸಲಾಗಿದೆ.
- ತೆರೆದ ಪ್ರದೇಶದಲ್ಲಿ ಮದುವೆ ಕಾರ್ಯಕ್ರಮಕ್ಕೆ 500 ಜನ, ಹಾಲ್ ಗಳಲ್ಲಿ ಮದುವೆ ಕಾರ್ಯಕ್ರಮಕ್ಕೆ 200 ಜನರಿಗೆ ಮಾತ್ರ ಅವಕಾಶ
- ತೆರೆದ ಪ್ರದೇಶದಲ್ಲಿ ಹುಟ್ಟುಹಬ್ಬ ಆಚರಣೆಗೆ 100 ಜನ, ಹಾಲ್ ಗಳಲ್ಲಿ ಹುಟ್ಟುಹಬ್ಬ ಆಚರಣೆಗೆ 50 ಜನ ರಿಗೆ, ಅಂತ್ಯಕ್ರಿಯೆಯಲ್ಲಿ 50 ಜನರು ಮಾತ್ರ ಭಾಗಿಯಾಗಬೇಕು.
- ತೆರೆದ ಪ್ರದೇಶದಲ್ಲಿ ಧಾರ್ಮಿಕ ಆಚರಣೆಗೆ, ರಾಜಕೀಯ ಕಾರ್ಯಕ್ರಮಕ್ಕೆ 500 ಜನ ಭಾಗಿ ಆಗಬೇಕು.
Like this:
Like Loading...
error: Content is protected !!
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ