ಕೆ ಆರ್ ಎಸ್ ಕಬಿನಿಯಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು

Team Newsnap
1 Min Read

ಮಂಡ್ಯ : ತಮಿಳುನಾಡಿಗೆ ಕೆಆರ್‌ಎಸ್ ಜಲಾಶಯದಿಂದ 3 ಸಾವಿರ ಕ್ಯೂಸೆಕ್ ನೀರುಬಿಡುಗಡೆ ಮಾಡಲಾಗಿದೆ. ಸೀಪೇಜ್ ಹಾಗೂ ನಾಲೆಗೆ ಹರಿಸಿರುವ ನೀರಿಲ್ಲೇ 3 ಸಾವಿರ ತಮಿಳುನಾಡಿಗೆ ಹರಿಸಲಾಗಿದೆ . ಉಳಿದ 2 ಸಾವಿರ ಕ್ಯೂಸೆಕ್ ನೀರನ್ನು ನೀರು ಕಬಿನಿಯಿಂದ ಹರಿಸಲಾಗಿದೆ.

ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಮತ್ತು ನಾಲೆಗಳಿಗೆ ಸೇರಿ 5,734 ಕ್ಯೂಸೆಕ್ ನೀರು ಬಿಡಲಾಗಿದೆ.

ಇದನ್ನು ಓದಿ – ಮೈಸೂರು ದಸರಾ ಸರಳ ಆಚರಣೆಗೆ ಸರ್ಕಾರದ ನಿರ್ಧಾರ – ಡಾ ಮಹಾದೇವಪ್ಪ ಪ್ರಕಟ

ಕೆಆರ್‌ಎಸ್ ಜಲಾಶಯದ ಒಳ ಹರಿವು 5,845 ಕ್ಯೂಸೆಕ್ ಇದ್ದು, ಡ್ಯಾಂನ ಇಂದಿನ ನೀರಿನ ಮಟ್ಟ 97.02 ಅಡಿಗೆ ಕುಸಿದಿದೆ. ಡ್ಯಾಂನ ಇಂದಿನ ಸಾಂದ್ರತೆ 20.563 ಟಿಎಂಸಿ ಇದೆ.

Share This Article
Leave a comment