ಆರೋಗ್ಯ ಸಚಿವ ಮಾ ಸುಬ್ರಹ್ಮಣಿಯನ್, ದುರಂತದಲ್ಲಿ ಮೂವರು ಮಹಿಳೆಯರು, ಒಬ್ಬರು ಲಿಂಗತ್ವ ಅಲ್ಪಸಂಖ್ಯಾತರು ಸೇರಿ 58 ಜನ ಸತ್ತಿದ್ದಾರೆ ದೃಢಪಡಿಸಿದ್ದಾರೆ.
ಒಟ್ಟು 219 ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು ಎಂದು ತಿಳಿಸಿದ್ದಾರೆ.ರಾಜ್ಯ ಸರ್ಕಾರ ಸರ್ಕಾರದಿಂದ ಪ್ರತಿ ಲೀಟರ್ ‘ಹಾಲಿಗೆ’ 2.10 ರೂ ಹೆಚ್ಚಳ
ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ದುರಂತದ ಕುರಿತು ಕಾಂಗ್ರೆಸ್ ‘ಗಾಢ ಮೌನ’ ವಹಿಸಿದೆ ಎಂದು ಆರೋಪಿಸಿ ಪತ್ರ ಬರೆದಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು