ತಮ್ಮ ವಿರುದ್ಧದ ಯಾವುದೇ ಸುದ್ದಿ ಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ 6 ಸಚಿವರು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಪುರಸ್ಕರಿಸಿದೆ.
ಮಾರ್ಚ್ 30ರವರೆಗೆ ಮಾನಹಾನಿ ವರದಿ ಪ್ರಸಾರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ.
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆಯ ನಂತರ ಇನ್ನೂ ಹಲವು ಸಚಿವರ ಸಿಡಿ ಬಿಡುಗಡೆಯಾಗಲಿದೆ ಎಂದೇ ಹೇಳಲಾಗುತ್ತಿತ್ತು. ಇದೇ ಸಂದರ್ಭದಲ್ಲಿ ತಮ್ಮ ತೇಜೋವಧೆಗಾಗಿ ಷಡ್ಯಂತ್ರ ರೂಪಿಸಲಾಗಿದೆ ಎಂಬುದಾಗಿ ಆರೋಪಿಸಿದಂತ ಆರು ಸಚಿವರು, ತಮ್ಮ ವಿರುದ್ಧದ ಯಾವುದೇ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗದಂತೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ಕುರಿತಂತೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನ ಸಿಸಿಹೆಚ್-20ರ ನ್ಯಾಯಾಧೀಶ ಬಿ.ಎಸ್.ವಿಜಯ ಕುಮಾರ್ ನ್ಯಾಯಪೀಠವು, ಅರ್ಜಿಯನ್ನು ಪುರಸ್ಕರಿಸಿ ರಾಜ್ಯದ ಎಲ್ಲಾ ಮಾಧ್ಯಮಗಳಿಗೆ 6 ಸಚಿವರ ಯಾವುದೇ ಮಾನಹಾನಿ ವರದಿಯನ್ನು ಪ್ರಸಾರ ಮಾಡದಂತೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿ, ತುರ್ತು ನೋಟಿಸ್ ಜಾರಿಗೊಳಿಸಿದೆ. ಅಲ್ಲದೇ ಅರ್ಜಿಯ ವಿಚಾರಣೆ ಮಾರ್ಚ್ 30ಕ್ಕೆ ಮುಂದೂಡಿಕೆ ಮಾಡಿದ್ದಾರೆ.
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ… Read More
ಮೈಸೂರು: ಸೆ. 24 ರಂದು ಸಂಜೆ 6 ಗಂಟೆಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ -2024 ರ ಯುವ… Read More
ಮೈಸೂರು : ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಹಿನ್ನೆಲೆಯಲ್ಲಿ ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಜಿಲ್ಲಾ… Read More
ಸ್ವಾವಲಂಬಿ ಸ್ತ್ರೀ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಅರ್ಹ ಮಹಿಳೆಯರು ಉಚಿತವಾಗಿ ಆಟೋ ರಿಕ್ಷಾ ಚಾಲನಾ ತರಬೇತಿಯನ್ನು ಪಡೆಯಲು ಮತ್ತು ಆದಾಯ… Read More
ಬೆಂಗಳೂರು : ಅಕ್ಟೋಬರ್ 3 ರಿಂದ 20 ತನಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ್ದು ,ರಾಜ್ಯದ… Read More
ನವದೆಹಲಿ ,ಸೆಪ್ಟೆಂಬರ್ 23 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 69,600 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment