ಈ ಕೃತ್ಯಕ್ಕೆ ಸೌಂಧರ್ಯವೆ ಈಕೆಗ ತನ್ನ ಸೌಂದರ್ಯ ವನ್ನು ಬಂಡವಾಳ ಮಾಡಿಕೊಂಡು ಯುವಕರನ್ನು ಹನಿ ಟ್ರ್ಯಾಪ್ ಮೂಲಕ ಖೆಡ್ಡಾಕ್ಕೆ ಕೆಡವುತ್ತಿದ್ದ ಮಂಗಳೂರಿನ ಯುವತಿ ಸೇರಿ ನಾಲ್ವರನ್ನು ಪೋಲಿಸರು ಬಂಧಿಸಿದ್ದಾರೆ.
ದಿಢೀರ್ ಶ್ರೀಮಂತರಾಗುವ ಹುಚ್ಚು ಹೆಚ್ಚಾಗಿ ಕೇರಳ ಮೂಲದ ಯುವಕನಿಗೆ ಈ ಯುವತಿ ಹನಿಟ್ರ್ಯಾಪ್ ಮಾಡಿದ್ದಳು.
ಮಂಗಳೂರಿನ ರೇಷ್ಮಾ ಅಲಿಯಾಸ್ ನೀಮಾ ಹಾಗೂ ತಂಡವನ್ನು ಪೋಲಿಸರು ತಮ್ಮ ಖೆಡ್ಡಾಕ್ಕೆ ಬೀಳಿಸಿಕೊಂಡಿದ್ದಾರೆ.
ರೇಷ್ಮಾ ಯುವಕರನ್ನು ಫೇಸ್ ಬುಕ್ ಮೂಲಕ ಪರಿಚಯ ಮಾಡಿಕೊಂಡು ಇದುವರೆಗೂ 6 ಮಂದಿ ಹನಿ ಟ್ರ್ಯಾಪ್ ಮಾಡಿ ಸಾಕಷ್ಟು ಹಣ ಕಿತ್ತಿದ್ದಾಳೆ.
ಈಗ ಕೇರಳದ ಯುವಕನ ಪರಿಚಯ ಮಾಡಿಕೊಂಡಿದ್ದಾಳೆ. ಮಂಗಳೂರಿನ ಸೂರತ್ಕಲ್ ಗೆ ಆ ಯುವಕನನ್ನು ಕರೆಸಿಕೊಂಡು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸಿಕೊಂಡು ಆತನೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ವೇಳೆ ವಿಡಿಯೋ ಮತ್ತು ಪೋಟೋ ತೆಗೆದುಕೊಂಡಿದ್ದಾಳೆ.
ಈ ಕೃತ್ಯಕ್ಕೆ ಜೀನತ್, ಮೊಹಮ್ಮದ್ ಇಕ್ಬಾಲ್ ಮತ್ತು ಅಬ್ದುಲ್ ಖಾದರ್ ನಾಜಿಬ್ ಸಾಥ್ ನೀಡಿದರು.
ಜನವರು 17 ರಂದು ಮಂಗಳೂರಿಗೆ ಕರೆಸಿಕೊಂಡು ಬ್ರ್ಯಾಕ್ ಮೇಲ್ ಮಾಡಿದ್ದಾರೆ. ಹಣ ಕೊಡದ ಯುವಕನಿಗೆ ಚೆನ್ನಾಗಿ ಥಳಿಸಿದ್ದಾರೆ.
ಈ ಸಂಬಂಧ ಯುವಕ ಸೂರತ್ಕಲ್ ಪೋಲಿಸರಿಗೆ ದೂರು ನೀಡಿದ್ದಾನೆ.
ಪ್ರಕರಣ ದಾಖಲಿಸಿಕೊಂಡ ಪೋಲಿಸರು ನಾಲ್ವರನ್ನು ಬಂಧಿಸಿದ್ದಾರೆ.
ಈ ನಾಲ್ವರು ಸೇರಿ ಆರು ಮಂದಿಗೆ ಹನಿ ಟ್ರ್ಯಾಪ್ ಮಾಡಿದ್ದಾರೆ. ಈ ಎಲ್ಲಾ ಕೃತ್ಯಗಳು ಪೋಲಿಸರ ತನಿಖೆಯಿಂದ ಬಯಲಾಗಿದೆ.
ಸುರತ್ಕಲ್ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಮಹಿಷ ದಸರಾ ಕೂಗು ಕೇಳಿ ಬಂದಿದ್ದು ,ಈ ಬಾರಿಯೂ ಮಹಿಷ ದಸರಾ ವಿವಾದ… Read More
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ… Read More
ಮೈಸೂರು: ಸೆ. 24 ರಂದು ಸಂಜೆ 6 ಗಂಟೆಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ -2024 ರ ಯುವ… Read More
ಮೈಸೂರು : ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಹಿನ್ನೆಲೆಯಲ್ಲಿ ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಜಿಲ್ಲಾ… Read More
ಸ್ವಾವಲಂಬಿ ಸ್ತ್ರೀ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಅರ್ಹ ಮಹಿಳೆಯರು ಉಚಿತವಾಗಿ ಆಟೋ ರಿಕ್ಷಾ ಚಾಲನಾ ತರಬೇತಿಯನ್ನು ಪಡೆಯಲು ಮತ್ತು ಆದಾಯ… Read More
ಬೆಂಗಳೂರು : ಅಕ್ಟೋಬರ್ 3 ರಿಂದ 20 ತನಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ್ದು ,ರಾಜ್ಯದ… Read More
This website uses cookies.
Leave a Comment