ರಾಜ್ಯ ಸಂಪುಟದಲ್ಲಿನ ಕೆಲವು ಖಾತೆಗಳನ್ನು ಅದಲು-ಬದಲು ಮಾಡಲಾಗಿದೆ.
ರಾಜ್ಯಪಾಲರು ಅಧಿಕೃತವಾಗಿ ಹೊರಡಿಸಿರುವ ಆದೇಶದಲ್ಲಿ ಖಾತೆ ಹಂಚಿಕೆ ಹೀಗಿದೆ
ಮರು ಹಂಚಿಕೆಯಲ್ಲಿ ಯಾರಿಗೆ ಯಾವ ಖಾತೆ..?
- ಜೆ.ಸಿ.ಮಾಧುಸ್ವಾಮಿ – ವೈದ್ಯಕೀಯ ಶಿಕ್ಷಣ. ಹಜ್ ಮತ್ತು ವಕ್ಫ್.
- ಅರವಿಂದ ಲಿಂಬಾವಳಿ – ಅರಣ್ಯ, ಕನ್ನಡ ಮತ್ತು ಸಂಸ್ಕೃತಿ.
- ಎಂಟಿಬಿ ನಾಗರಾಜ್ – ಪೌರಾಡಳಿತ, ಸಕ್ಕರೆ.
- ಕೆ.ಗೋಪಾಲಯ್ಯ – ಅಬಕಾರಿ.
- ಆರ್.ಶಂಕರ್ – ತೋಟಗಾರಿಕೆ, ರೇಷ್ಮೆ.
- ಕೆ.ಸಿ.ನಾರಾಯಣಗೌಡ – ಯುವಜನ ಕ್ರೀಡಾ, ಯೋಜನೆ ಸಾಂಖ್ಯಿಕ ಅಂಕಿ ಅಂಶ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು