ತಮಿಳುನಾಡಿಗೆ ಸೆಪ್ಟೆಂಬರ್ ನಲ್ಲಿ 6 ರಿಂದ 7 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚಿಸಿದೆ.
ತಮಿಳುನಾಡು ಸಲ್ಲಿಸಿದ ನೀರು ಬಿಡುಗಡೆಯ ಅರ್ಜಿ ಪರಿಶೀಲನೆ ಮಾಡಲು ಸಭೆ ಸೇರಿದ್ದ ಸದಸ್ಯರು ಈ ನಿರ್ಧಾರ ಕೈಗೊಂಡರು.
ಜೂನ್, ಜುಲೈ ,ಆಗಸ್ಟ್ ನಲ್ಲಿ 27 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಬೇಕಿತ್ತು. ಈಗ ಸಧ್ಯಕ್ಕೆ 6ರಿಂದ 7 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ಸೂಚಿಸಿದೆ.
ಕೃಷ್ಣರಾಜಸಾಗರ ಆಣೆಕಟ್ಟಿನಲ್ಲಿ ನೀರಿನ ಸಂಗ್ರಹ ಪ್ರಮಾಣ ಕುಸಿದಿದೆ. ಮಳೆ ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ಒಳ ಹರಿವೂ ಕೂಡ ಕುಸಿದಿದೆ. ಇಂದಿನ ನೀರಿನ ಮಟ್ಟ 117 ಅಡಿ ಆಸುಪಾಸಿನಲ್ಲಿದೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment