ರಷ್ಯಾ ನಡೆಸುತ್ತಿರುವ ಭೀಕರ ಯುದ್ದಕ್ಕೆ ಉಕ್ರೇನ್ ಜನತೆ ತತ್ತರಿಸಿ ಹೋಗಿದ್ದಾರೆ. ಉಕ್ರೇನ್ ಮರಿಯುಪೋಲ್ ನಲ್ಲಿ ನೀರು , ಆಹಾರವಿಲ್ಲದೇ 6 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಜರುಗಿದೆ
ಕಳೆದ ಒಂದು ವಾರದಿಂದ ಮರಿಯುಪೋಲ್ ನಲ್ಲಿ ನೀರು ಮತ್ತು ವಿದ್ಯುತ್ ಸಂಪಕ೯ ಕಡಿತಗೊಂಡಿದೆ. ಇದರಿಂದ ನಾಗರೀಕರು ತೀವ್ರ ಪರದಾಡುವ ಸ್ಥಿತಿ ಬಂದಿದೆ,
ಈ ನಡುವೆ ತಾನಿಯಾ ತಾಯಿ ಯುದ್ದಕ್ಕೆ ಬಲಿಯಾದ ನಂತರ ಬಾಲಕಿ ಏಕಾಂಗಿಯಾಗಿದ್ದಳು. ಹೀಗಾಗಿ ಅನ್ನ ನೀರು ಸಿಗದೇ ಬಾಲಕಿ ನಿತ್ರಾಣಗೊಂಡು ಸಾವನ್ನಪ್ಪಿದ್ದಾಳೆ.
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ