ರಷ್ಯಾ ನಡೆಸುತ್ತಿರುವ ಭೀಕರ ಯುದ್ದಕ್ಕೆ ಉಕ್ರೇನ್ ಜನತೆ ತತ್ತರಿಸಿ ಹೋಗಿದ್ದಾರೆ. ಉಕ್ರೇನ್ ಮರಿಯುಪೋಲ್ ನಲ್ಲಿ ನೀರು , ಆಹಾರವಿಲ್ಲದೇ 6 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಜರುಗಿದೆ
ಕಳೆದ ಒಂದು ವಾರದಿಂದ ಮರಿಯುಪೋಲ್ ನಲ್ಲಿ ನೀರು ಮತ್ತು ವಿದ್ಯುತ್ ಸಂಪಕ೯ ಕಡಿತಗೊಂಡಿದೆ. ಇದರಿಂದ ನಾಗರೀಕರು ತೀವ್ರ ಪರದಾಡುವ ಸ್ಥಿತಿ ಬಂದಿದೆ,
ಈ ನಡುವೆ ತಾನಿಯಾ ತಾಯಿ ಯುದ್ದಕ್ಕೆ ಬಲಿಯಾದ ನಂತರ ಬಾಲಕಿ ಏಕಾಂಗಿಯಾಗಿದ್ದಳು. ಹೀಗಾಗಿ ಅನ್ನ ನೀರು ಸಿಗದೇ ಬಾಲಕಿ ನಿತ್ರಾಣಗೊಂಡು ಸಾವನ್ನಪ್ಪಿದ್ದಾಳೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ