ಮಂಡ್ಯ: ಆನ್ಲೈನ್ ಮೂಲಕ 66 ಸಾವಿರ ರು ಲಂಚ ಪಡೆದರೂ , ಕೆಲಸ ಮಾಡಿಕೊಡದೇ ಸತಾಯಿಸುತ್ತಿರುವ ಗ್ರಾಮ ಲೆಕ್ಕಿಗನ ವಿರುದ್ಧ ಮಹಿಳೆ ದೂರು ನೀಡಿದ್ದಾರೆ.
ನಾಗಮಂಗಲ ತಾಲೂಕಿನ ಲಾಳನಕೆರೆ ಗ್ರಾಮ ಲೆಕ್ಕಿಗ ಇ-ಸ್ವತ್ತು ಮಾಡಿಕೊಡಲು ಫೋನ್ ಪೇ ಮೂಲಕ ಲಂಚ ಸ್ವೀಕರಿಸಿರುವ ಆರೋಪ ಹೊತ್ತಿದ್ದಾನೆ.
ನಾಗಮಂಗಲ ತಾಲೂಕಿನ ಲಾಳನಕೆರೆ ವೃತ್ತದ ಗ್ರಾಮಲೆಕ್ಕಿಗ ನಿಂಗಪ್ಪ ಸುರಪುರ ವಿರುದ್ಧ ಮಹಿಳೆ ದಾಖಲೆ ಸಮೇತ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ಮೀನಾಕ್ಷಿ ಎಂಬ ಮಹಿಳೆಯಿಂದ 66 ಸಾವಿರ ರೂ. ಲಂಚ ಪಡೆದಿರುವ ಆರೋಪವಿದೆ. ಹಣ ಪಡೆದು ವರ್ಷವಾದರೂ ಖಾತೆ ಮಾಡಿಕೊಡಲಿಲ್ಲ.
ಕೊನೆಗೆ ನಾಗಮಂಗಲ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗೆ ದೂರು ನೀಡಿದ್ದು, ನ್ಯಾಯ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಕಾಮೆಂಟ್ – ಹೆಡ್ ಕಾನ್ಸ್ಟೇಬಲ್ ಅಮಾನತು
ಇತ್ತ ದೂರು ಕೊಡುತ್ತಿದ್ದಂತೆ ಲಂಚಬಾಕ ಗ್ರಾಮ ಲೆಕ್ಕಿಗ ಕಚೇರಿಗೂ ಬರದೇ ಗೈರಾಗುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು