ಕಮಲ ಬಿಗ್ ಆಪರೇಷನ್ ಶುರು ಮಾಡಿದೆ . ಸಂದೇಶ್ ನಾಗರಾಜ್ , ವರ್ತೂರು, ಮಧ್ವರಾಜ್ , ಲಕ್ಷ್ಮಿ ಅಶ್ವಿನ್ ಗೌಡ ಸೇರಿ ಒಟ್ಟು 7 ನಾಯಕರು ಬಿಜೆಪಿಗೆ ಸೇರ್ಪಡೆಯಾದರು.
ಕೆಪಿಸಿಸಿ ಉಪಾಧ್ಯಕ್ಷ ಪ್ರಮೋದ್ ಮಧ್ವರಾಜ್, ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ ಆಗಿದ್ದಾರೆ. ಸಿಎಂ ಬೊಮ್ಮಾಯಿ ಹಾಗೂ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಸಮ್ಮುಖದಲ್ಲಿ ಕಮಲ ಹಿಡಿದಿದ್ದಾರೆ.
ಮಂಡ್ಯದ ಲಕ್ಷ್ಮೀ ಅಶ್ವಿನ್ಗೌಡ, ಸಂದೇಶ್ ನಾಗರಾಜ್ ಹಾಗೂ ವರ್ತೂರ್ ಪ್ರಕಾಶ್ ಸೇರಿದಂತೆ ಹಲವರು ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.
ಪ್ರಮೋದ್ಗೆ ಯಾವ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗಲಿದೆ ಅನ್ನೋ ಚರ್ಚೆ ಬಿಜೆಪಿಯಲ್ಲಿ ಶುರುವಾಗಿದೆ. ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಮಂಡ್ಯ ಜಿಲ್ಲಾ ಮುಖಂಡ ಅಶೋಕ್ ಜಯರಾಮ್, ಮಾಜಿ ಐಆರ್ಎಸ್ ಅಧಿಕಾರಿ ಡಾ. ಲಕ್ಷ್ಮಿ ಅಶ್ವಿನ್ ಗೌಡ ಮತ್ತು ಬೆಂಬಲಿಗರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಸಚಿವರು, ಶಾಸಕರು, ರಾಜ್ಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
- ಬಾದಾಮಿಯ ಕೇರೂರಿನಲ್ಲಿ ನೂಪುರ್ ಶರ್ಮ ವಿವಾದ : ಮೂವರ ಯುವಕರ ಮೇಲೆ ಚಾಕೂವಿನಿಂದ ಇರಿದು ಹಲ್ಲೆ
- ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
More Stories
ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ
ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ