ಆಟವಾಡುವಾಗ ನೀರಿನ ಟ್ಯಾಂಕ್ಗೆ ಬಿದ್ದು ಬಾಲಕಿ ಸಾವನ್ನಪ್ಪಿದ ಘಟನೆ ಚಿಕ್ಕಮಂಗಳೂರಿನ ಇಂದ್ರಾವತಿ ಎಸ್ಟೇಟ್ನಲ್ಲಿ ಸಂಭವಿಸಿದೆ.
ಗೀತಾ-ಶೇಷಪ್ಪ ದಂಪತಿ ಪುತ್ರಿ ಪ್ರಾರ್ಥನಾ (7) ಸಾವನ್ನಪ್ಪಿದ ಮಗು.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಎಸ್ಟೇಟ್ನಲ್ಲಿ ಮಗು ಆಟವಾಡುತ್ತಿದ್ದಾಗ ನೀರಿನ ಟ್ಯಾಂಕ್ಗೆ ಬಿದ್ದಿದೆ.
ನೀರಿನಲ್ಲಿ ಉಸಿರಾಟ ತೊಂದರೆಯಾಗಿ ಮಗು ಕೊನೆಯುಸಿರೆಳೆದಿದೆ.
ಘಟನೆ ಕುರಿತಂತೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ