ನಟಿ ಮತ್ತು ಆಂಧ್ರ ಶಾಸಕಿ ರೋಜಾ ಸೇರಿದಂತೆ 75 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ತಾಂತ್ರಿಕ ದೋಷದಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪಶ೯ ಮಾಡಿದೆ.
ರೋಜಾ, ಟಿಡಿಪಿ ಶಾಸಕ ವೇಗುಳ್ಳ ಜೋಗೇಶ್ವರ ರಾವ್, ಮಾಜಿ ಸಚಿವ ಎನಮ ರಾಮಕೃಷ್ಣಡು ಸೇರಿದಂತೆ 75 ಪ್ರಯಾಣಿಕರು ಇದ್ದ ವಿಮಾನ ರಾಜಮಂಡ್ರಿಯಿಂದ ಹೊರಟು ತಿರುಪತಿಗೆ ತಲುಪಬೇಕಿತ್ತು.
ತಾಂತ್ರಿಕ ದೋಷದ ಕಾರಣದಿಂದ ಬೆಂಗಳೂರು ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್ ಮಾಡಲಾಗಿದೆ.
4 ಗಂಟೆಗಳ ಕಾಲ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಕಾಯಿಸಲಾಗಿದೆ.
ಈ ಕುರಿತಂತೆಸೂಕ್ತ ಮಾಹಿತಿ ಕೂಡ ನೀಡಿಲ್ಲ ಇದರಿಂದ ಗೊಂದಲ ಉಂಟಾಗಿದೆ. ಕೆಲವು ಪ್ರಯಾಣಿಕರು ರಸ್ತೆ ಮಾರ್ಗವಾಗಿ ತಿರುಪತಿಗೆ ತೆರಳಿದ್ದಾರೆ. ವಿಮಾನ ಕಂಪನಿ ಪ್ರಯಾಣಿಕರ ಬಗ್ಗೆ ಕಾಳಜಿ ವಹಿಸಿಲ್ಲ ಎಂದು ರೋಜಾ ಆಕ್ರೋಷ ವ್ಯಕ್ತಪಡಿಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ