ಕಳೆದೊಂದು ವಾರದಿಂದ ಮಡಿಕೇರಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಕಾವೇರಿ ಜಲಾನಯನ ಪ್ರದೇಶದಲ್ಲಿ ಹರಿಯುತ್ತಿದೆ. ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರ ಜಲಾಶಯದಿಂದ 75000 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ ಶ್ರೀರಂಗಪಟ್ಟಣದಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಐತಿಹಾಸಿಕ ವೆಲ್ಲೇಸ್ಲಿ ಸೇತುವೆಗೆ ತೆರಳುವ ಮಾರ್ಗದಲ್ಲಿ ಬ್ಯಾರಿಕೇಡ್ ಗಳನ್ನು ಹಾಕಲಾಗಿದ್ದು, ನದಿಯ ಬಳಿ ನಾಗರಿಕರು ತೆರಳದಂತೆ ಪ್ರವೇಶ ನಿರ್ಬಂಧಿಸಲಾಗಿದೆ. ಕೆಆರ್ಎಸ್ ಜಲಾಶಯದಲ್ಲಿ ಒಳಹರಿವಿನಲ್ಲಿ 50ಸಾವಿರ ಕ್ಯೂಸೆಕ್ ಹೆಚ್ಚಳವಾಗಿದೆ. ಜಲಾಶಯದ ಹೊರಹರಿವು ಕೂಡ ಭಾರೀ ಹೆಚ್ಚಳವಾಗಿದ್ದು 75000ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.ಇದನ್ನು ಓದಿ –ವಿಜಯ್ ಮಲ್ಯಗೆ 4 ತಿಂಗಳು ಜೈಲು: ಸುಪ್ರೀಂ ಕೋರ್ಟ್ ತೀರ್ಪು
ಹೆಚ್ಚಿನ ನೀರು ಬಿಡುಗಡೆಯಾದ ಕಾರಣ ಜಲಾಶಯದ ಕೆಳಗೆ ನದಿಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸುರಕ್ಷಿತ ಸ್ಥಳಕ್ಕೆ ಜನರಿಗೆ ತೆರಳಲು ಸೂಚಿಸಲಾಗಿದೆ. ಪ್ರವಾಹದಿಂದ ರಂಗನತಿಟ್ಟು ಪಕ್ಷಿಧಾಮ ಜಲಾವೃತವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು