2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಈಗಿನಿಂದಲೇ ಸಿದ್ದತೆಯತ್ತ ಹೆಜ್ಜೆ ಹಾಕಿದೆ .
ಈ ಬಾರಿ ದೊಡ್ಡ ಬದಲಾವಣೆಗೆ ಮುಂದಾಗಿರುವ ಬಿಜೆಪಿ ಹಳೆ ತಲೆಗಳನ್ನು ಸರಿಸಿ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ಹೆಚ್ಚಾಗಿದೆ
ಇದನ್ನು ಓದಿ : ಜ್ಯಾನವ್ಯಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ- CRPFನಿಂದ ರಕ್ಷಣೆಗೆ ಕೋರ್ಟ್ ಆದೇಶ
2024ರ ಲೋಕಸಭಾ ಚುನಾವಣೆಗೆ 8 ಸಂಸದರಿಗೆ ಮತ್ತೆ ಟಿಕೆಟ್ ನೀಡದಿರಲು ಬಿಜೆಪಿ ಚಿಂತನೆ ಮಾಡಿದೆ. 8 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆಗೆ ವರಿಷ್ಠರು ಚಿಂತನೆ ನಡೆಸಿದ್ದಾರೆ
ಹಾಲಿ ಸಂಸದರಿಗೆ ಟಿಕೆಟ್ ನೀಡದಿರಲು ಕಾರಣಗಳು ಇವು :
1) ಬಿಜೆಪಿಯಲ್ಲಿರುವ ವಯಸ್ಸಿನ ಮಿತಿ ಹಾಗೂ ಆರೋಗ್ಯದ ಕಾರಣಗಳು
2 ) ಒಂದಿಬ್ಬರು ಸಂಸದರು ವಿಧಾನಸಭೆ ಚುನಾವಣೆಯತ್ತ ಮುಖಮಾಡಿದ್ದಾರೆ
3) 8 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸಲು ಹೈ ಕಮಾಂಡ್ ಚಿಂತಿಸಿದೆ
4) ಹಳೆ ಮುಖಗಳ ಬದಲು ಯುವಕರಿಗೆ ಟಿಕೆಟ್ ನೀಡಲು ಬಿಜೆಪಿ ಬಯಸಿದೆ
ಇದನ್ನು ಓದಿ : ಫ್ಯಾಟ್ ಸರ್ಜರಿ ವೇಳೆ ಕಿರುನಟಿ ಚೇತನಾ ರಾಜ್ ಸಾವು
2024ರ ಚುನಾವಣೆಗೆ ಯಾರಿಗೆ ಟಿಕೆಟ್ ಇಲ್ಲ –
1) ಮಂಗಳ ಸುರೇಶ್ ಅಂಗಡಿ
2) ರಮೇಶ್ ಜಿಗಜಿಣಿಗಿ
3) ಪಿ ಸಿ ಗದ್ದೀಗೌಡರ್
4) ಶಿವಕುಮಾರ್ ಉದಾಸಿ
5) ಜಿ ಎಸ್ ಬಸವರಾಜ್
6)ಬಿ ಎನ್ ಬಚ್ಚೇಗೌಡ
7)ಡಿ ವಿ ಸದಾನಂದ ಗೌಡ
8) ವಿ ಶ್ರೀನಿವಾಸ್ ಪ್ರಸಾದ್
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ