2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಈಗಿನಿಂದಲೇ ಸಿದ್ದತೆಯತ್ತ ಹೆಜ್ಜೆ ಹಾಕಿದೆ .
ಈ ಬಾರಿ ದೊಡ್ಡ ಬದಲಾವಣೆಗೆ ಮುಂದಾಗಿರುವ ಬಿಜೆಪಿ ಹಳೆ ತಲೆಗಳನ್ನು ಸರಿಸಿ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ಹೆಚ್ಚಾಗಿದೆ
ಇದನ್ನು ಓದಿ : ಜ್ಯಾನವ್ಯಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ- CRPFನಿಂದ ರಕ್ಷಣೆಗೆ ಕೋರ್ಟ್ ಆದೇಶ
2024ರ ಲೋಕಸಭಾ ಚುನಾವಣೆಗೆ 8 ಸಂಸದರಿಗೆ ಮತ್ತೆ ಟಿಕೆಟ್ ನೀಡದಿರಲು ಬಿಜೆಪಿ ಚಿಂತನೆ ಮಾಡಿದೆ. 8 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆಗೆ ವರಿಷ್ಠರು ಚಿಂತನೆ ನಡೆಸಿದ್ದಾರೆ
ಹಾಲಿ ಸಂಸದರಿಗೆ ಟಿಕೆಟ್ ನೀಡದಿರಲು ಕಾರಣಗಳು ಇವು :
1) ಬಿಜೆಪಿಯಲ್ಲಿರುವ ವಯಸ್ಸಿನ ಮಿತಿ ಹಾಗೂ ಆರೋಗ್ಯದ ಕಾರಣಗಳು
2 ) ಒಂದಿಬ್ಬರು ಸಂಸದರು ವಿಧಾನಸಭೆ ಚುನಾವಣೆಯತ್ತ ಮುಖಮಾಡಿದ್ದಾರೆ
3) 8 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸಲು ಹೈ ಕಮಾಂಡ್ ಚಿಂತಿಸಿದೆ
4) ಹಳೆ ಮುಖಗಳ ಬದಲು ಯುವಕರಿಗೆ ಟಿಕೆಟ್ ನೀಡಲು ಬಿಜೆಪಿ ಬಯಸಿದೆ
ಇದನ್ನು ಓದಿ : ಫ್ಯಾಟ್ ಸರ್ಜರಿ ವೇಳೆ ಕಿರುನಟಿ ಚೇತನಾ ರಾಜ್ ಸಾವು
2024ರ ಚುನಾವಣೆಗೆ ಯಾರಿಗೆ ಟಿಕೆಟ್ ಇಲ್ಲ –
1) ಮಂಗಳ ಸುರೇಶ್ ಅಂಗಡಿ
2) ರಮೇಶ್ ಜಿಗಜಿಣಿಗಿ
3) ಪಿ ಸಿ ಗದ್ದೀಗೌಡರ್
4) ಶಿವಕುಮಾರ್ ಉದಾಸಿ
5) ಜಿ ಎಸ್ ಬಸವರಾಜ್
6)ಬಿ ಎನ್ ಬಚ್ಚೇಗೌಡ
7)ಡಿ ವಿ ಸದಾನಂದ ಗೌಡ
8) ವಿ ಶ್ರೀನಿವಾಸ್ ಪ್ರಸಾದ್
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ