ಈ ಬಾರಿ ದೊಡ್ಡ ಬದಲಾವಣೆಗೆ ಮುಂದಾಗಿರುವ ಬಿಜೆಪಿ ಹಳೆ ತಲೆಗಳನ್ನು ಸರಿಸಿ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ಹೆಚ್ಚಾಗಿದೆ
ಇದನ್ನು ಓದಿ : ಜ್ಯಾನವ್ಯಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ- CRPFನಿಂದ ರಕ್ಷಣೆಗೆ ಕೋರ್ಟ್ ಆದೇಶ
2024ರ ಲೋಕಸಭಾ ಚುನಾವಣೆಗೆ 8 ಸಂಸದರಿಗೆ ಮತ್ತೆ ಟಿಕೆಟ್ ನೀಡದಿರಲು ಬಿಜೆಪಿ ಚಿಂತನೆ ಮಾಡಿದೆ. 8 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆಗೆ ವರಿಷ್ಠರು ಚಿಂತನೆ ನಡೆಸಿದ್ದಾರೆ
1) ಬಿಜೆಪಿಯಲ್ಲಿರುವ ವಯಸ್ಸಿನ ಮಿತಿ ಹಾಗೂ ಆರೋಗ್ಯದ ಕಾರಣಗಳು
2 ) ಒಂದಿಬ್ಬರು ಸಂಸದರು ವಿಧಾನಸಭೆ ಚುನಾವಣೆಯತ್ತ ಮುಖಮಾಡಿದ್ದಾರೆ
3) 8 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸಲು ಹೈ ಕಮಾಂಡ್ ಚಿಂತಿಸಿದೆ
4) ಹಳೆ ಮುಖಗಳ ಬದಲು ಯುವಕರಿಗೆ ಟಿಕೆಟ್ ನೀಡಲು ಬಿಜೆಪಿ ಬಯಸಿದೆ
ಇದನ್ನು ಓದಿ : ಫ್ಯಾಟ್ ಸರ್ಜರಿ ವೇಳೆ ಕಿರುನಟಿ ಚೇತನಾ ರಾಜ್ ಸಾವು
1) ಮಂಗಳ ಸುರೇಶ್ ಅಂಗಡಿ
2) ರಮೇಶ್ ಜಿಗಜಿಣಿಗಿ
3) ಪಿ ಸಿ ಗದ್ದೀಗೌಡರ್
4) ಶಿವಕುಮಾರ್ ಉದಾಸಿ
5) ಜಿ ಎಸ್ ಬಸವರಾಜ್
6)ಬಿ ಎನ್ ಬಚ್ಚೇಗೌಡ
7)ಡಿ ವಿ ಸದಾನಂದ ಗೌಡ
8) ವಿ ಶ್ರೀನಿವಾಸ್ ಪ್ರಸಾದ್
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment