ಸಿಎಂ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಡೆದಿದ್ದು, ಸಭೆಯಲ್ಲಿ ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 20 ರಿಂದ 3 ದಿನಗಳವರೆಗೆ ನಡೆಸಲು ನಿರ್ಧರಿಸಲಾಗಿದೆ.
ಕಳೆದ ವರ್ಷ ಮಂಡ್ಯದಲ್ಲಿ ನಡೆಯಬೇಕಿದ್ದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬರದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮುಂದೂಡಿತ್ತು.ವಿಷಯುಕ್ತ ಮದ್ಯ ಸೇವಿಸಿ 58 ಮಂದಿ ದುರ್ಮರಣ
ಇದೀಗ ಡಿಸೆಂಬರ್ 20 ರಿಂದ ಮೂರು ದಿನ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರ ವಿರುದ್ಧ ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್ ಪಡೆದ ಆರೋಪದ… Read More
ಮೈಸೂರು: ಸರ್ಕಾರ ಹಾಗು ಜಿಲ್ಲಾಡಳಿತ ಮೈಸೂರು ದಸರಾ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು , ಮೈಸೂರು ದಸರಾ-2024ರ ವೇಳಾಪಟ್ಟಿಯನ್ನು ಬಿಡುಗಡೆ… Read More
ಚೆನ್ನೈ: ತಮಿಳುನಡಿನ ಕೂತನಹಳ್ಳಿಯಲ್ಲಿ ಟಾಟಾ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ತಮಿಳುನಾಡಿನ ಹೊಸೂರು ಸಮೀಪದ ಕೂತನಹಳ್ಳಿಯ… Read More
ಬೆಂಗಳೂರು: ಇಂದು ಬೆಳಿಗ್ಗೆ ಬಿಜೆಪಿ MLA ಮುನಿರತ್ನ ಮನೆ ಮೇಲೆ SIT ದಾಳಿ ನಡೆಸಿದ್ದಾರೆ. ಅತ್ಯಾಚಾರ, ಜಾತಿ ನಿಂದನೆ ಹಾಗೂ… Read More
ಮೈಸೂರು: . ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಾಗಿದೆ. ಮೈಸೂರಿನ… Read More
ಬೆಂಗಳೂರು: ಬಿಬಿಎಂಪಿ ಇಬ್ಬರು ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಿಬಿಎಂಪಿಯ ಯಶವಂತಪುರ ಕಚೇರಿಯ ಎಆರ್ ಒ ಸೇರಿದಂತೆ… Read More
This website uses cookies.
Leave a Comment