ನಿರಂತರವಾಗಿ 53 ದಿನಗಳ ಕಾಲ ಸಂಪೂರ್ಣ ತುಂಬಿ ಹರಿಯುವ ಮೂಲಕ ಕೆಆರ್ಎಸ್ ದಾಖಲೆ ನಿರ್ಮಿಸಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ಎಸ್ ಜಲಾಶಯ ತುಂಬಿ ಹರಿಯುತ್ತಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಕಾವೇರಿ ಉಕ್ಕಿ ಹರಿದಿದ್ದಾಳೆ.
ಸತತವಾಗಿ 53 ದಿನಗಳ ಕಾಲ ಸಂಪೂರ್ಣವಾಗಿ ತುಂಬಿ ಹರಿದ ಇತಿಹಾಸ ಮರುಕಳಿಸಿರಲಿಲ್ಲ. 90 ವರ್ಷಗಳ ದಾಖಲೆಯನ್ನು ಕೆಆರ್ಎಸ್ ಈ ವರ್ಷ ಸರಿಗಟ್ಟಿದೆ.
ಅಕ್ಟೋಬರ್ 29ರಿಂದ ಡಿಸೆಂಬರ್ 23ರ ತನಕ ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿತ್ತು.
53 ದಿನಗಳ ವರೆಗೆ 124.80 ಅಡಿ ಎಂದರೆ ಗರಿಷ್ಠ ಮಟ್ಟ ಇತ್ತು. ಈ ದಾಖಲೆಯಿಂದ ಬೇಸಿಗೆ ಸಮಯದಲ್ಲಿ ಜಿಲ್ಲೆಯ ಹಾಗೂ ಕಾವೇರಿಯನ್ನು ಅವಲಂಬಿಸಿರುವ ಜನರು ಚಿಂತಿಸುವ ಅಗತ್ಯ ಇಲ್ಲ ಎಂದು ರೈತರು ಖುಷಿಯಾಗಿದ್ದಾರೆ.
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment