ಬೆಳಕಿನ ಹಬ್ಬ ದೀಪಾವಳಿಗೆ ಪಟಾಕಿ ಸಿಡಿಸುವುದು ಸಾಮಾನ್ಯ. ಪಟಾಕಿ ಸಿಡಿತ ಸಂದರ್ಭದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಸಂಕಷ್ಟ ಕಟ್ಟಿಟ್ಟ ಬುತ್ತಿ. ಪಟಾಕಿ ಸಿಡಿತದಿಂದ ಕೈ ಕಾಲಿಗೆ ಗಾಯವಾಗುವ ಪ್ರಕರಣಗಳಷ್ಟೇ ಅಲ್ಲ, ಶಾಶ್ವತವಾಗಿ ಕಣ್ಣು ಕಳೆದುಕೊಂಡ ಉದಾಹರಣೆಗಳೂ ಇವೆ. ಕಳೆದ ವರ್ಷ ಮಿಂಟೋ, ನಾರಾಯಣ ನೇತ್ರಾಲಯ, ಅಗರ್ವಾಲ್ ಕಣ್ಣಿನ ಆಸ್ಪತ್ರೆಯಲ್ಲಿ 100ಕ್ಕೂ ಅಧಿಕ ಜನರು ಪಟಾಕಿ ಅವಘಡಕ್ಕೆ ತುತ್ತಾಗಿದ್ದರು.
ಈ ವರ್ಷ ದೀಪಾವಳಿಯ ಸಂದರ್ಭದಲ್ಲಿ ಪಟಾಕಿ ಅವಘಡದಿಂದ ಗಾಯಗೊಂಡವರ ಸಂಖ್ಯೆ ಹೆಚ್ಚಾಗುತ್ತಾನೆ ಇದೆ. ಕಳೆದ ಮೂರು ದಿನಗಳಲ್ಲಿ 93ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ.
- ಮಿಂಟೋ ಕಣ್ಣಿನ ಆಸ್ಪತ್ರೆ ಯಲ್ಲಿ 19 ಪ್ರಕರಣಗಳು ದಾಖಲು
- ನಾರಾಯಣ ನೇತ್ರಾಲಯದಲ್ಲಿ 40 ಪ್ರಕರಣ
- ನೇತ್ರದಾಮ ಕಣ್ಣಿನ ಆಸ್ಪತ್ರೆಯಲ್ಲಿ 20
- ಶಂಕರ ಕಣ್ಣಿನ ಆಸ್ಪತ್ರೆ 13 ಪ್ರಕರಣಗಳು
- ಮೋದಿ ಕಣ್ಣಿನ ಆಸ್ಪತ್ರೆಯಲ್ಲಿ 2 ಪ್ರಕರಣ ದಾಖಲಾಗಿವೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ